COVID19: ರಾಜ್ಯದ ಕೊರೋನಾ ಅಪ್‌ಡೇಟ್ಸ್, ಇಲ್ಲಿದೆ ವಿಡಿಯೋ

COVID19: ರಾಜ್ಯದ ಕೊರೋನಾ ಅಪ್‌ಡೇಟ್ಸ್, ಇಲ್ಲಿದೆ ವಿಡಿಯೋ

Suvarna News   | Asianet News
Published : Apr 16, 2020, 04:03 PM IST
ಧಾರವಾಡ ಜಿಲ್ಲೆಯಲ್ಲಿ ಕೊರೋನಾ ಹಾಟ್‌ಸ್ಪಾಟ್‌ ಘೋಷಿಸಲಾಗಿದೆ. ವಿದ್ಯಾನಗರಿಯಲ್ಲಿ ಎಸಿಪಿ ಅನುಶಾ 10ಕ್ಕೂ ಹೆಚ್ಚು ಬೈಕ್ ಸೀಜ್ ಮಾಡಿದ್ದಾರೆ. ಉಡುಪಿಯಲ್ಲಿ ಬಿಗಿ ಬಂದೋಬಸ್ತ್ ಮಾಡಿದ್ದು, ಹೊರವಲಯದಲ್ಲಿ ತರಕಾರಿ ಕೊಳ್ಳಲು ಜನ ಮುಗಿಬಿದ್ದಿದ್ದಾರೆ.

 
ಬೆಂಗಳೂರು(ಏ.16): ಧಾರವಾಡ ಜಿಲ್ಲೆಯಲ್ಲಿ ಕೊರೋನಾ ಹಾಟ್‌ಸ್ಪಾಟ್‌ ಘೋಷಿಸಲಾಗಿದೆ. ವಿದ್ಯಾನಗರಿಯಲ್ಲಿ ಎಸಿಪಿ ಅನುಶಾ 10ಕ್ಕೂ ಹೆಚ್ಚು ಬೈಕ್ ಸೀಜ್ ಮಾಡಿದ್ದಾರೆ. ಉಡುಪಿಯಲ್ಲಿ ಬಿಗಿ ಬಂದೋಬಸ್ತ್ ಮಾಡಿದ್ದು, ಹೊರವಲಯದಲ್ಲಿ ತರಕಾರಿ ಕೊಳ್ಳಲು ಜನ ಮುಗಿಬಿದ್ದಿದ್ದಾರೆ.

ರವಿ ಪೂಜಾರಿ ಕೇಸ್ ನಲ್ಲಿ ಟ್ವಿಸ್ಟ್; ಸಿಸಿಬಿಯಿಂದ ಮುತ್ತಪ್ಪ ರೈ ವಿಚಾರಣೆ

ಮಹಾರಾಷ್ಟ್ರದಲ್ಲಿ ಸಿಕ್ಕಿಹಾಕಿಕೊಂಡಿರುವ ಕಾರ್ಮಿಕರು ಆಹಾರ, ನೀರಿಲ್ಲದೆ ಪರದಾಡಿದ್ದಾರೆ. ಧಾರವಾಡದ ಶಿವಾಜಿ ಸರ್ಕಲ್‌ನಲ್ಲಿ ಲಾಕ್‌ಡೌನ್ ಉಲ್ಲಂಘಿಸಿದ ಜನರಿಂದ ಕಸ ಗುಡಿಸಲಾಗಿದೆ. ರಾಜ್ಯದ ಕೊರೋನಾ ಲೇಟೆಸ್ಟ್‌ ಅಪ್‌ಡೇಟ್ಸ್‌ ಇಲ್ಲಿದೆ.
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!