COVID19: ರಾಜ್ಯದ ಕೊರೋನಾ ಅಪ್‌ಡೇಟ್ಸ್, ಇಲ್ಲಿದೆ ವಿಡಿಯೋ

COVID19: ರಾಜ್ಯದ ಕೊರೋನಾ ಅಪ್‌ಡೇಟ್ಸ್, ಇಲ್ಲಿದೆ ವಿಡಿಯೋ

Suvarna News   | Asianet News
Published : Apr 16, 2020, 04:03 PM IST
ಧಾರವಾಡ ಜಿಲ್ಲೆಯಲ್ಲಿ ಕೊರೋನಾ ಹಾಟ್‌ಸ್ಪಾಟ್‌ ಘೋಷಿಸಲಾಗಿದೆ. ವಿದ್ಯಾನಗರಿಯಲ್ಲಿ ಎಸಿಪಿ ಅನುಶಾ 10ಕ್ಕೂ ಹೆಚ್ಚು ಬೈಕ್ ಸೀಜ್ ಮಾಡಿದ್ದಾರೆ. ಉಡುಪಿಯಲ್ಲಿ ಬಿಗಿ ಬಂದೋಬಸ್ತ್ ಮಾಡಿದ್ದು, ಹೊರವಲಯದಲ್ಲಿ ತರಕಾರಿ ಕೊಳ್ಳಲು ಜನ ಮುಗಿಬಿದ್ದಿದ್ದಾರೆ.

 
ಬೆಂಗಳೂರು(ಏ.16): ಧಾರವಾಡ ಜಿಲ್ಲೆಯಲ್ಲಿ ಕೊರೋನಾ ಹಾಟ್‌ಸ್ಪಾಟ್‌ ಘೋಷಿಸಲಾಗಿದೆ. ವಿದ್ಯಾನಗರಿಯಲ್ಲಿ ಎಸಿಪಿ ಅನುಶಾ 10ಕ್ಕೂ ಹೆಚ್ಚು ಬೈಕ್ ಸೀಜ್ ಮಾಡಿದ್ದಾರೆ. ಉಡುಪಿಯಲ್ಲಿ ಬಿಗಿ ಬಂದೋಬಸ್ತ್ ಮಾಡಿದ್ದು, ಹೊರವಲಯದಲ್ಲಿ ತರಕಾರಿ ಕೊಳ್ಳಲು ಜನ ಮುಗಿಬಿದ್ದಿದ್ದಾರೆ.

ರವಿ ಪೂಜಾರಿ ಕೇಸ್ ನಲ್ಲಿ ಟ್ವಿಸ್ಟ್; ಸಿಸಿಬಿಯಿಂದ ಮುತ್ತಪ್ಪ ರೈ ವಿಚಾರಣೆ

ಮಹಾರಾಷ್ಟ್ರದಲ್ಲಿ ಸಿಕ್ಕಿಹಾಕಿಕೊಂಡಿರುವ ಕಾರ್ಮಿಕರು ಆಹಾರ, ನೀರಿಲ್ಲದೆ ಪರದಾಡಿದ್ದಾರೆ. ಧಾರವಾಡದ ಶಿವಾಜಿ ಸರ್ಕಲ್‌ನಲ್ಲಿ ಲಾಕ್‌ಡೌನ್ ಉಲ್ಲಂಘಿಸಿದ ಜನರಿಂದ ಕಸ ಗುಡಿಸಲಾಗಿದೆ. ರಾಜ್ಯದ ಕೊರೋನಾ ಲೇಟೆಸ್ಟ್‌ ಅಪ್‌ಡೇಟ್ಸ್‌ ಇಲ್ಲಿದೆ.
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!