COVID19: ರಾಜ್ಯದ ಕೊರೋನಾ ಅಪ್‌ಡೇಟ್ಸ್, ಇಲ್ಲಿದೆ ವಿಡಿಯೋ

COVID19: ರಾಜ್ಯದ ಕೊರೋನಾ ಅಪ್‌ಡೇಟ್ಸ್, ಇಲ್ಲಿದೆ ವಿಡಿಯೋ

Suvarna News   | Asianet News
Published : Apr 16, 2020, 04:03 PM IST
ಧಾರವಾಡ ಜಿಲ್ಲೆಯಲ್ಲಿ ಕೊರೋನಾ ಹಾಟ್‌ಸ್ಪಾಟ್‌ ಘೋಷಿಸಲಾಗಿದೆ. ವಿದ್ಯಾನಗರಿಯಲ್ಲಿ ಎಸಿಪಿ ಅನುಶಾ 10ಕ್ಕೂ ಹೆಚ್ಚು ಬೈಕ್ ಸೀಜ್ ಮಾಡಿದ್ದಾರೆ. ಉಡುಪಿಯಲ್ಲಿ ಬಿಗಿ ಬಂದೋಬಸ್ತ್ ಮಾಡಿದ್ದು, ಹೊರವಲಯದಲ್ಲಿ ತರಕಾರಿ ಕೊಳ್ಳಲು ಜನ ಮುಗಿಬಿದ್ದಿದ್ದಾರೆ.

 
ಬೆಂಗಳೂರು(ಏ.16): ಧಾರವಾಡ ಜಿಲ್ಲೆಯಲ್ಲಿ ಕೊರೋನಾ ಹಾಟ್‌ಸ್ಪಾಟ್‌ ಘೋಷಿಸಲಾಗಿದೆ. ವಿದ್ಯಾನಗರಿಯಲ್ಲಿ ಎಸಿಪಿ ಅನುಶಾ 10ಕ್ಕೂ ಹೆಚ್ಚು ಬೈಕ್ ಸೀಜ್ ಮಾಡಿದ್ದಾರೆ. ಉಡುಪಿಯಲ್ಲಿ ಬಿಗಿ ಬಂದೋಬಸ್ತ್ ಮಾಡಿದ್ದು, ಹೊರವಲಯದಲ್ಲಿ ತರಕಾರಿ ಕೊಳ್ಳಲು ಜನ ಮುಗಿಬಿದ್ದಿದ್ದಾರೆ.

ರವಿ ಪೂಜಾರಿ ಕೇಸ್ ನಲ್ಲಿ ಟ್ವಿಸ್ಟ್; ಸಿಸಿಬಿಯಿಂದ ಮುತ್ತಪ್ಪ ರೈ ವಿಚಾರಣೆ

ಮಹಾರಾಷ್ಟ್ರದಲ್ಲಿ ಸಿಕ್ಕಿಹಾಕಿಕೊಂಡಿರುವ ಕಾರ್ಮಿಕರು ಆಹಾರ, ನೀರಿಲ್ಲದೆ ಪರದಾಡಿದ್ದಾರೆ. ಧಾರವಾಡದ ಶಿವಾಜಿ ಸರ್ಕಲ್‌ನಲ್ಲಿ ಲಾಕ್‌ಡೌನ್ ಉಲ್ಲಂಘಿಸಿದ ಜನರಿಂದ ಕಸ ಗುಡಿಸಲಾಗಿದೆ. ರಾಜ್ಯದ ಕೊರೋನಾ ಲೇಟೆಸ್ಟ್‌ ಅಪ್‌ಡೇಟ್ಸ್‌ ಇಲ್ಲಿದೆ.
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?