ಅಜ್ಮೀರ್‌ನಿಂದ ಬೆಳಗಾವಿಗೆ ಬಂದ 30 ಜನರಿಗೆ ಕೊರೊನಾ; ಕೊಗ್ಗನಹಳ್ಳಿ ಬಳಿ ಕಟ್ಟೆಚ್ಚರ

ಅಜ್ಮೀರ್‌ನಿಂದ ಬೆಳಗಾವಿಗೆ ಬಂದ 30 ಜನರಿಗೆ ಕೊರೊನಾ; ಕೊಗ್ಗನಹಳ್ಳಿ ಬಳಿ ಕಟ್ಟೆಚ್ಚರ

Published : May 12, 2020, 09:32 AM IST

ಅಜ್ಮೀರ್‌ನಿಂದ ಬಂದ 30 ಜನರಿಗೆ ಕೊರೊನಾ ಪಾಸಿಟೀವ್. ಬೆಳಗಾವಿಯ ಕೊಗ್ಗನಹಳ್ಳಿ ಬಳಿ ಕಟ್ಟೆಚ್ಚರ ವಹಿಸಲಾಗಿದೆ. ಸ್ಥಳದ ಬಗ್ಗೆ ಡಿಸಿ ಮಾಹಿತಿ ಪಡೆದಿದ್ದಾರೆ. ಕೊರೊನಾ ಲಸಿಕೆ ಸಂಶೋಧನೆಯಲ್ಲಿ ಭಾರೀ ಪ್ರಗತಿಯಾಗಿದೆ. ಈಗಾಗಲೇ ನಾಲ್ಕು ಲಸಿಕೆಗಳು ಸಿದ್ಧವಾಗಿದೆ. ವಿಶ್ವದ 100 ಕಡೆಗಳಲ್ಲಿ ಪ್ರಯೋಗ ನಡೆದಿದೆ. ಕೋಲಾರದ ಮಾಲೂರಿನಿಂದ 1570 ಕಾರ್ಮಿಕರು ಬಿಹಾರಕ್ಕೆ ತೆರಳಿದ್ದಾರೆ. 
 

ಬೆಂಗಳೂರು (ಮೇ. 12): ಅಜ್ಮೀರ್‌ನಿಂದ ಬಂದ 30 ಜನರಿಗೆ ಕೊರೊನಾ ಪಾಸಿಟೀವ್. ಬೆಳಗಾವಿಯ ಕೊಗ್ಗನಹಳ್ಳಿ ಬಳಿ ಕಟ್ಟೆಚ್ಚರ ವಹಿಸಲಾಗಿದೆ. ಸ್ಥಳದ ಬಗ್ಗೆ ಡಿಸಿ ಮಾಹಿತಿ ಪಡೆದಿದ್ದಾರೆ. 

ಕೊರೊನಾ ಲಸಿಕೆ ಸಂಶೋಧನೆಯಲ್ಲಿ ಭಾರೀ ಪ್ರಗತಿಯಾಗಿದೆ. ಈಗಾಗಲೇ ನಾಲ್ಕು ಲಸಿಕೆಗಳು ಸಿದ್ಧವಾಗಿದೆ. ವಿಶ್ವದ 100 ಕಡೆಗಳಲ್ಲಿ ಪ್ರಯೋಗ ನಡೆದಿದೆ. ಕೋಲಾರದ ಮಾಲೂರಿನಿಂದ 1570 ಕಾರ್ಮಿಕರು ಬಿಹಾರಕ್ಕೆ ತೆರಳಿದ್ದಾರೆ. 

ಉಡುಪಿಯಿಂದ ತೆಲಂಗಾಣಕ್ಕೆ ಗರ್ಭಿಣಿ, ಮಕ್ಕಳು ಸೇರಿಂದತೆ 40 ಮಂದಿ ಕಾರ್ಮಿಕರು ಕಾಲ್ನಡಿಗೆಯಲ್ಲಿ ಹೊರಟಿದ್ದಾರೆ. ಅವರನ್ನು ಸುರಕ್ಷಿತವಾಗಿ ತಲುಪಿಸುವುದಾಗಿ ತಹಶೀಲ್ದಾರ್ ಮನವೊಲಿಸಿದ್ದಾರೆ. 

 

 

21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!