ಅಜ್ಮೀರ್‌ನಿಂದ ಬೆಳಗಾವಿಗೆ ಬಂದ 30 ಜನರಿಗೆ ಕೊರೊನಾ; ಕೊಗ್ಗನಹಳ್ಳಿ ಬಳಿ ಕಟ್ಟೆಚ್ಚರ

ಅಜ್ಮೀರ್‌ನಿಂದ ಬೆಳಗಾವಿಗೆ ಬಂದ 30 ಜನರಿಗೆ ಕೊರೊನಾ; ಕೊಗ್ಗನಹಳ್ಳಿ ಬಳಿ ಕಟ್ಟೆಚ್ಚರ

Published : May 12, 2020, 09:32 AM IST

ಅಜ್ಮೀರ್‌ನಿಂದ ಬಂದ 30 ಜನರಿಗೆ ಕೊರೊನಾ ಪಾಸಿಟೀವ್. ಬೆಳಗಾವಿಯ ಕೊಗ್ಗನಹಳ್ಳಿ ಬಳಿ ಕಟ್ಟೆಚ್ಚರ ವಹಿಸಲಾಗಿದೆ. ಸ್ಥಳದ ಬಗ್ಗೆ ಡಿಸಿ ಮಾಹಿತಿ ಪಡೆದಿದ್ದಾರೆ. ಕೊರೊನಾ ಲಸಿಕೆ ಸಂಶೋಧನೆಯಲ್ಲಿ ಭಾರೀ ಪ್ರಗತಿಯಾಗಿದೆ. ಈಗಾಗಲೇ ನಾಲ್ಕು ಲಸಿಕೆಗಳು ಸಿದ್ಧವಾಗಿದೆ. ವಿಶ್ವದ 100 ಕಡೆಗಳಲ್ಲಿ ಪ್ರಯೋಗ ನಡೆದಿದೆ. ಕೋಲಾರದ ಮಾಲೂರಿನಿಂದ 1570 ಕಾರ್ಮಿಕರು ಬಿಹಾರಕ್ಕೆ ತೆರಳಿದ್ದಾರೆ. 
 

ಬೆಂಗಳೂರು (ಮೇ. 12): ಅಜ್ಮೀರ್‌ನಿಂದ ಬಂದ 30 ಜನರಿಗೆ ಕೊರೊನಾ ಪಾಸಿಟೀವ್. ಬೆಳಗಾವಿಯ ಕೊಗ್ಗನಹಳ್ಳಿ ಬಳಿ ಕಟ್ಟೆಚ್ಚರ ವಹಿಸಲಾಗಿದೆ. ಸ್ಥಳದ ಬಗ್ಗೆ ಡಿಸಿ ಮಾಹಿತಿ ಪಡೆದಿದ್ದಾರೆ. 

ಕೊರೊನಾ ಲಸಿಕೆ ಸಂಶೋಧನೆಯಲ್ಲಿ ಭಾರೀ ಪ್ರಗತಿಯಾಗಿದೆ. ಈಗಾಗಲೇ ನಾಲ್ಕು ಲಸಿಕೆಗಳು ಸಿದ್ಧವಾಗಿದೆ. ವಿಶ್ವದ 100 ಕಡೆಗಳಲ್ಲಿ ಪ್ರಯೋಗ ನಡೆದಿದೆ. ಕೋಲಾರದ ಮಾಲೂರಿನಿಂದ 1570 ಕಾರ್ಮಿಕರು ಬಿಹಾರಕ್ಕೆ ತೆರಳಿದ್ದಾರೆ. 

ಉಡುಪಿಯಿಂದ ತೆಲಂಗಾಣಕ್ಕೆ ಗರ್ಭಿಣಿ, ಮಕ್ಕಳು ಸೇರಿಂದತೆ 40 ಮಂದಿ ಕಾರ್ಮಿಕರು ಕಾಲ್ನಡಿಗೆಯಲ್ಲಿ ಹೊರಟಿದ್ದಾರೆ. ಅವರನ್ನು ಸುರಕ್ಷಿತವಾಗಿ ತಲುಪಿಸುವುದಾಗಿ ತಹಶೀಲ್ದಾರ್ ಮನವೊಲಿಸಿದ್ದಾರೆ. 

 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!