ಅಜ್ಮೀರ್‌ನಿಂದ ಬೆಳಗಾವಿಗೆ ಬಂದ 30 ಜನರಿಗೆ ಕೊರೊನಾ; ಕೊಗ್ಗನಹಳ್ಳಿ ಬಳಿ ಕಟ್ಟೆಚ್ಚರ

ಅಜ್ಮೀರ್‌ನಿಂದ ಬೆಳಗಾವಿಗೆ ಬಂದ 30 ಜನರಿಗೆ ಕೊರೊನಾ; ಕೊಗ್ಗನಹಳ್ಳಿ ಬಳಿ ಕಟ್ಟೆಚ್ಚರ

Published : May 12, 2020, 09:32 AM IST

ಅಜ್ಮೀರ್‌ನಿಂದ ಬಂದ 30 ಜನರಿಗೆ ಕೊರೊನಾ ಪಾಸಿಟೀವ್. ಬೆಳಗಾವಿಯ ಕೊಗ್ಗನಹಳ್ಳಿ ಬಳಿ ಕಟ್ಟೆಚ್ಚರ ವಹಿಸಲಾಗಿದೆ. ಸ್ಥಳದ ಬಗ್ಗೆ ಡಿಸಿ ಮಾಹಿತಿ ಪಡೆದಿದ್ದಾರೆ. ಕೊರೊನಾ ಲಸಿಕೆ ಸಂಶೋಧನೆಯಲ್ಲಿ ಭಾರೀ ಪ್ರಗತಿಯಾಗಿದೆ. ಈಗಾಗಲೇ ನಾಲ್ಕು ಲಸಿಕೆಗಳು ಸಿದ್ಧವಾಗಿದೆ. ವಿಶ್ವದ 100 ಕಡೆಗಳಲ್ಲಿ ಪ್ರಯೋಗ ನಡೆದಿದೆ. ಕೋಲಾರದ ಮಾಲೂರಿನಿಂದ 1570 ಕಾರ್ಮಿಕರು ಬಿಹಾರಕ್ಕೆ ತೆರಳಿದ್ದಾರೆ. 
 

ಬೆಂಗಳೂರು (ಮೇ. 12): ಅಜ್ಮೀರ್‌ನಿಂದ ಬಂದ 30 ಜನರಿಗೆ ಕೊರೊನಾ ಪಾಸಿಟೀವ್. ಬೆಳಗಾವಿಯ ಕೊಗ್ಗನಹಳ್ಳಿ ಬಳಿ ಕಟ್ಟೆಚ್ಚರ ವಹಿಸಲಾಗಿದೆ. ಸ್ಥಳದ ಬಗ್ಗೆ ಡಿಸಿ ಮಾಹಿತಿ ಪಡೆದಿದ್ದಾರೆ. 

ಕೊರೊನಾ ಲಸಿಕೆ ಸಂಶೋಧನೆಯಲ್ಲಿ ಭಾರೀ ಪ್ರಗತಿಯಾಗಿದೆ. ಈಗಾಗಲೇ ನಾಲ್ಕು ಲಸಿಕೆಗಳು ಸಿದ್ಧವಾಗಿದೆ. ವಿಶ್ವದ 100 ಕಡೆಗಳಲ್ಲಿ ಪ್ರಯೋಗ ನಡೆದಿದೆ. ಕೋಲಾರದ ಮಾಲೂರಿನಿಂದ 1570 ಕಾರ್ಮಿಕರು ಬಿಹಾರಕ್ಕೆ ತೆರಳಿದ್ದಾರೆ. 

ಉಡುಪಿಯಿಂದ ತೆಲಂಗಾಣಕ್ಕೆ ಗರ್ಭಿಣಿ, ಮಕ್ಕಳು ಸೇರಿಂದತೆ 40 ಮಂದಿ ಕಾರ್ಮಿಕರು ಕಾಲ್ನಡಿಗೆಯಲ್ಲಿ ಹೊರಟಿದ್ದಾರೆ. ಅವರನ್ನು ಸುರಕ್ಷಿತವಾಗಿ ತಲುಪಿಸುವುದಾಗಿ ತಹಶೀಲ್ದಾರ್ ಮನವೊಲಿಸಿದ್ದಾರೆ. 

 

 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!