ಸಿಎಂ ಬದಲಿ ಕಾರು ಚಾಲಕನಿಗೆ ವಕ್ಕರಿಸಿದ ಕೊರೋನಾ;  BSY ಸೆಲ್ಫ್ ಕ್ವಾರಂಟೈನ್

ಸಿಎಂ ಬದಲಿ ಕಾರು ಚಾಲಕನಿಗೆ ವಕ್ಕರಿಸಿದ ಕೊರೋನಾ;  BSY ಸೆಲ್ಫ್ ಕ್ವಾರಂಟೈನ್

Published : Jul 10, 2020, 03:07 PM ISTUpdated : Jul 10, 2020, 03:10 PM IST

ಸಿಎಂ ಯಡಿಯೂರಪ್ಪ ಸುತ್ತಲಿರುವವರಿಗೆ ಕೊರೋನಾ/ ಮನೆಯಲ್ಲೇ ಕ್ವಾರಂಟೈನ್ ಆದ ಯಡಿಯೂರಪ್ಪ/ ಸಿಎಂ ನಿವಾಸ ಗೃಹ ಕಚೇರಿ ಕೃಷ್ಣಾಕ್ಕೆ ಸಾನಿಟೈಸ್/ ಸಿಎಂ ಕಾರು  ಚಾಲಕನಿಗೆ ಕೊರೋನಾ 

ಬೆಂಗಳೂರು(ಜೂ.  10) ಸಿಎಂ ಯಡಿಯೂರಪ್ಪ ಅವರಿಗೆ ಕೊರೋನಾ ಕಂಟಕ ಕಾಡತೊಡಗಿದೆ. ಬಿಎಸ್‌ ಯಡಿಯೂರಪ್ಪ ಸುತ್ತಲಿರುವವರಿಗೆ ಕೊರೋನಾ ತಗುಲಿರುವುದು ಆತಂಕಕ್ಕೆ ಕಾರಣವಾಗಿದೆ.

ಕೊರೋನಾ ವೈರಸ್‌ ಗೆ ತುತ್ತಾದ ಕರ್ನಾಟಕದ ಪ್ರಮುಖ ರಾಜಕಾರಣಿಗಳಿವರು

ಸಿಎಂ ಯಡಿಯೂರಪ್ಪ ತಮ್ಮ ಎಲ್ಲ ಕಾರ್ಯಚಟುವಟಿಕೆಗೆ ಪೋನ್ ಮೊರೆ ಹೋಗಿದ್ದಾರೆ. ಸಿಎಂ ಕಾರು ಚಾಲಕನಿಗೆ ಕೊರೋನಾ ಕಾಣಿಸಿಕೊಂಡಿದೆ ಎಂಬುದು ದೊಡ್ಡ ಆತಂಕಕ್ಕೆ ಕಾರಣವಾಗಿದೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!