ಸಿಎಂ ಬದಲಿ ಕಾರು ಚಾಲಕನಿಗೆ ವಕ್ಕರಿಸಿದ ಕೊರೋನಾ;  BSY ಸೆಲ್ಫ್ ಕ್ವಾರಂಟೈನ್

ಸಿಎಂ ಬದಲಿ ಕಾರು ಚಾಲಕನಿಗೆ ವಕ್ಕರಿಸಿದ ಕೊರೋನಾ;  BSY ಸೆಲ್ಫ್ ಕ್ವಾರಂಟೈನ್

Published : Jul 10, 2020, 03:07 PM ISTUpdated : Jul 10, 2020, 03:10 PM IST

ಸಿಎಂ ಯಡಿಯೂರಪ್ಪ ಸುತ್ತಲಿರುವವರಿಗೆ ಕೊರೋನಾ/ ಮನೆಯಲ್ಲೇ ಕ್ವಾರಂಟೈನ್ ಆದ ಯಡಿಯೂರಪ್ಪ/ ಸಿಎಂ ನಿವಾಸ ಗೃಹ ಕಚೇರಿ ಕೃಷ್ಣಾಕ್ಕೆ ಸಾನಿಟೈಸ್/ ಸಿಎಂ ಕಾರು  ಚಾಲಕನಿಗೆ ಕೊರೋನಾ 

ಬೆಂಗಳೂರು(ಜೂ.  10) ಸಿಎಂ ಯಡಿಯೂರಪ್ಪ ಅವರಿಗೆ ಕೊರೋನಾ ಕಂಟಕ ಕಾಡತೊಡಗಿದೆ. ಬಿಎಸ್‌ ಯಡಿಯೂರಪ್ಪ ಸುತ್ತಲಿರುವವರಿಗೆ ಕೊರೋನಾ ತಗುಲಿರುವುದು ಆತಂಕಕ್ಕೆ ಕಾರಣವಾಗಿದೆ.

ಕೊರೋನಾ ವೈರಸ್‌ ಗೆ ತುತ್ತಾದ ಕರ್ನಾಟಕದ ಪ್ರಮುಖ ರಾಜಕಾರಣಿಗಳಿವರು

ಸಿಎಂ ಯಡಿಯೂರಪ್ಪ ತಮ್ಮ ಎಲ್ಲ ಕಾರ್ಯಚಟುವಟಿಕೆಗೆ ಪೋನ್ ಮೊರೆ ಹೋಗಿದ್ದಾರೆ. ಸಿಎಂ ಕಾರು ಚಾಲಕನಿಗೆ ಕೊರೋನಾ ಕಾಣಿಸಿಕೊಂಡಿದೆ ಎಂಬುದು ದೊಡ್ಡ ಆತಂಕಕ್ಕೆ ಕಾರಣವಾಗಿದೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?