ಬೆಂಗಳೂರಿನ‌ ಟೆಕ್ಕಿ ಶಿವಮೊಗ್ಗದಲ್ಲಿ ಭರ್ಜರಿ ಕೃಷಿ ಕೆಲಸ..!

ಬೆಂಗಳೂರಿನ‌ ಟೆಕ್ಕಿ ಶಿವಮೊಗ್ಗದಲ್ಲಿ ಭರ್ಜರಿ ಕೃಷಿ ಕೆಲಸ..!

Suvarna News   | Asianet News
Published : May 07, 2020, 06:58 PM IST

ಅಪರೂಪ ಎಂಬಂತೆ ಟೆಕ್ಕಿಯೊಬ್ಬ ಲಾಕ್‌ಡೌನ್ ಅವಧಿಯಲ್ಲಿ ಪಕ್ಕಾ ರೈತನಾಗಿ ಬದಲಾಗಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೂಟು-ಬೂಟು ಹಾಕುತ್ತಿದ್ದಾತ ಇದೀಗ ಪಕ್ಕಾ ರೈತನ ಗೆಟಪ್ಪಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಮನೆಯಲ್ಲಿರುವ ಪೋಷಕರಿಗೆ ಕೃಷಿ ಕೆಲಸಕ್ಕೆ ನೆರವಾಗುತ್ತಿದ್ದಾರೆ. 

ಶಿವಮೊಗ್ಗ(ಮೇ.07): ಕೊರೋನಾ ವೈರಸ್ ಜನಜೀವನದ ಮೇಲೆ ಭೀಕರ ಪರಿಣಾಮವನ್ನೇ ಬೀರಿದೆ. ದೇಶಾದ್ಯಂತ ಲಾಕ್‌ಡೌನ್ ಜಾರಿಯಾಗುತ್ತಿದ್ದಂತೆ ಉದ್ಯೋಗ ನಿಮಿತ್ತ ಬೆಂಗಳೂರಿನಲ್ಲಿ ಇದ್ದವರೆಲ್ಲರೂ ಊರು ಸೇರುಕೊಂಡಿದ್ದಾರೆ. ಊರಿಗೆ ಬಂದ ಹಲವರು ಮೊಬೈಲ್ ಹಿಡಿದುಕೊಂಡು ಟೈಂ ಪಾಸ್ ಮಾಡುತ್ತಿದ್ದಾರೆ.

ಇಂತವರ ನಡುವೆ ಅಪರೂಪ ಎಂಬಂತೆ ಟೆಕ್ಕಿಯೊಬ್ಬ ಲಾಕ್‌ಡೌನ್ ಅವಧಿಯಲ್ಲಿ ಪಕ್ಕಾ ರೈತನಾಗಿ ಬದಲಾಗಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೂಟು-ಬೂಟು ಹಾಕುತ್ತಿದ್ದಾತ ಇದೀಗ ಪಕ್ಕಾ ರೈತನ ಗೆಟಪ್ಪಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಮನೆಯಲ್ಲಿರುವ ಪೋಷಕರಿಗೆ ಕೃಷಿ ಕೆಲಸಕ್ಕೆ ನೆರವಾಗುತ್ತಿದ್ದಾರೆ. ಐಟಿ-ಬಿಟಿ ಯಲಿ ಕೆಲಸ ಮಾಡ್ತಿದ್ರು ಕೃಷಿ ಕಾಯಕ ಮರ್ತಿಲ್ಲ. ಸಮಯ ವ್ಯರ್ಥ ಮಾಡೋ ಜನ್ರ ಮಧ್ಯೆ ಈ ಟೆಕ್ಕಿ ತುಂಬ ಭಿನ್ನವಾಗಿ ನಿಲ್ತಾರೆ.

ಮಹಾದೇವಪುರ ಬಾಗ್ಮನೆ ಟೆಕ್ ಪಾರ್ಕ್ ನ ಡೆಲ್ ಇಎಂಸಿ ಯಲ್ಲಿ ಕೆಲಸ ಮಾಡಿಕೊಂಡಿದ್ದ ಟೆಕ್ಕಿ ಇದೀಗ ಯಾವ ರೈತನಿಗೂ ಕಡಿಮೆಯಿಲ್ಲ ಎಂಬಂತೆ ಕೆಲಸ ಮಾಡುತ್ತಿದ್ದಾರೆ. ಟೆಕ್ಕಿ ಮನೆಯವರು 70 ಕ್ವಿಂಟಾಲ್ ಜೋಳ ಬೆಳೆದಿದ್ದು, ಇದೀಗ ಶುಂಠಿ ಬಿತ್ತನೆ ಮಾಡಿದ್ದಾರೆ. ಮನೆಯವರ ಜತೆ ಟೆಕ್ಕಿ ಹೆಗಲಿಗೆ ಹೆಗಲುಕೊಟ್ಟು ದುಡಿಯುತ್ತಿದ್ದಾರೆ. ಈ ಕುರಿತಾದ ಒಂದು ಝಲಕ್ ಇಲ್ಲಿದೆ ನೋಡಿ.
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?