ಬೆಂಗಳೂರಿನ‌ ಟೆಕ್ಕಿ ಶಿವಮೊಗ್ಗದಲ್ಲಿ ಭರ್ಜರಿ ಕೃಷಿ ಕೆಲಸ..!

ಬೆಂಗಳೂರಿನ‌ ಟೆಕ್ಕಿ ಶಿವಮೊಗ್ಗದಲ್ಲಿ ಭರ್ಜರಿ ಕೃಷಿ ಕೆಲಸ..!

Suvarna News   | Asianet News
Published : May 07, 2020, 06:58 PM IST

ಅಪರೂಪ ಎಂಬಂತೆ ಟೆಕ್ಕಿಯೊಬ್ಬ ಲಾಕ್‌ಡೌನ್ ಅವಧಿಯಲ್ಲಿ ಪಕ್ಕಾ ರೈತನಾಗಿ ಬದಲಾಗಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೂಟು-ಬೂಟು ಹಾಕುತ್ತಿದ್ದಾತ ಇದೀಗ ಪಕ್ಕಾ ರೈತನ ಗೆಟಪ್ಪಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಮನೆಯಲ್ಲಿರುವ ಪೋಷಕರಿಗೆ ಕೃಷಿ ಕೆಲಸಕ್ಕೆ ನೆರವಾಗುತ್ತಿದ್ದಾರೆ. 

ಶಿವಮೊಗ್ಗ(ಮೇ.07): ಕೊರೋನಾ ವೈರಸ್ ಜನಜೀವನದ ಮೇಲೆ ಭೀಕರ ಪರಿಣಾಮವನ್ನೇ ಬೀರಿದೆ. ದೇಶಾದ್ಯಂತ ಲಾಕ್‌ಡೌನ್ ಜಾರಿಯಾಗುತ್ತಿದ್ದಂತೆ ಉದ್ಯೋಗ ನಿಮಿತ್ತ ಬೆಂಗಳೂರಿನಲ್ಲಿ ಇದ್ದವರೆಲ್ಲರೂ ಊರು ಸೇರುಕೊಂಡಿದ್ದಾರೆ. ಊರಿಗೆ ಬಂದ ಹಲವರು ಮೊಬೈಲ್ ಹಿಡಿದುಕೊಂಡು ಟೈಂ ಪಾಸ್ ಮಾಡುತ್ತಿದ್ದಾರೆ.

ಇಂತವರ ನಡುವೆ ಅಪರೂಪ ಎಂಬಂತೆ ಟೆಕ್ಕಿಯೊಬ್ಬ ಲಾಕ್‌ಡೌನ್ ಅವಧಿಯಲ್ಲಿ ಪಕ್ಕಾ ರೈತನಾಗಿ ಬದಲಾಗಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೂಟು-ಬೂಟು ಹಾಕುತ್ತಿದ್ದಾತ ಇದೀಗ ಪಕ್ಕಾ ರೈತನ ಗೆಟಪ್ಪಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಮನೆಯಲ್ಲಿರುವ ಪೋಷಕರಿಗೆ ಕೃಷಿ ಕೆಲಸಕ್ಕೆ ನೆರವಾಗುತ್ತಿದ್ದಾರೆ. ಐಟಿ-ಬಿಟಿ ಯಲಿ ಕೆಲಸ ಮಾಡ್ತಿದ್ರು ಕೃಷಿ ಕಾಯಕ ಮರ್ತಿಲ್ಲ. ಸಮಯ ವ್ಯರ್ಥ ಮಾಡೋ ಜನ್ರ ಮಧ್ಯೆ ಈ ಟೆಕ್ಕಿ ತುಂಬ ಭಿನ್ನವಾಗಿ ನಿಲ್ತಾರೆ.

ಮಹಾದೇವಪುರ ಬಾಗ್ಮನೆ ಟೆಕ್ ಪಾರ್ಕ್ ನ ಡೆಲ್ ಇಎಂಸಿ ಯಲ್ಲಿ ಕೆಲಸ ಮಾಡಿಕೊಂಡಿದ್ದ ಟೆಕ್ಕಿ ಇದೀಗ ಯಾವ ರೈತನಿಗೂ ಕಡಿಮೆಯಿಲ್ಲ ಎಂಬಂತೆ ಕೆಲಸ ಮಾಡುತ್ತಿದ್ದಾರೆ. ಟೆಕ್ಕಿ ಮನೆಯವರು 70 ಕ್ವಿಂಟಾಲ್ ಜೋಳ ಬೆಳೆದಿದ್ದು, ಇದೀಗ ಶುಂಠಿ ಬಿತ್ತನೆ ಮಾಡಿದ್ದಾರೆ. ಮನೆಯವರ ಜತೆ ಟೆಕ್ಕಿ ಹೆಗಲಿಗೆ ಹೆಗಲುಕೊಟ್ಟು ದುಡಿಯುತ್ತಿದ್ದಾರೆ. ಈ ಕುರಿತಾದ ಒಂದು ಝಲಕ್ ಇಲ್ಲಿದೆ ನೋಡಿ.
 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!