ಬೆಂಗಳೂರಿನ‌ ಟೆಕ್ಕಿ ಶಿವಮೊಗ್ಗದಲ್ಲಿ ಭರ್ಜರಿ ಕೃಷಿ ಕೆಲಸ..!

ಬೆಂಗಳೂರಿನ‌ ಟೆಕ್ಕಿ ಶಿವಮೊಗ್ಗದಲ್ಲಿ ಭರ್ಜರಿ ಕೃಷಿ ಕೆಲಸ..!

Suvarna News   | Asianet News
Published : May 07, 2020, 06:58 PM IST

ಅಪರೂಪ ಎಂಬಂತೆ ಟೆಕ್ಕಿಯೊಬ್ಬ ಲಾಕ್‌ಡೌನ್ ಅವಧಿಯಲ್ಲಿ ಪಕ್ಕಾ ರೈತನಾಗಿ ಬದಲಾಗಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೂಟು-ಬೂಟು ಹಾಕುತ್ತಿದ್ದಾತ ಇದೀಗ ಪಕ್ಕಾ ರೈತನ ಗೆಟಪ್ಪಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಮನೆಯಲ್ಲಿರುವ ಪೋಷಕರಿಗೆ ಕೃಷಿ ಕೆಲಸಕ್ಕೆ ನೆರವಾಗುತ್ತಿದ್ದಾರೆ. 

ಶಿವಮೊಗ್ಗ(ಮೇ.07): ಕೊರೋನಾ ವೈರಸ್ ಜನಜೀವನದ ಮೇಲೆ ಭೀಕರ ಪರಿಣಾಮವನ್ನೇ ಬೀರಿದೆ. ದೇಶಾದ್ಯಂತ ಲಾಕ್‌ಡೌನ್ ಜಾರಿಯಾಗುತ್ತಿದ್ದಂತೆ ಉದ್ಯೋಗ ನಿಮಿತ್ತ ಬೆಂಗಳೂರಿನಲ್ಲಿ ಇದ್ದವರೆಲ್ಲರೂ ಊರು ಸೇರುಕೊಂಡಿದ್ದಾರೆ. ಊರಿಗೆ ಬಂದ ಹಲವರು ಮೊಬೈಲ್ ಹಿಡಿದುಕೊಂಡು ಟೈಂ ಪಾಸ್ ಮಾಡುತ್ತಿದ್ದಾರೆ.

ಇಂತವರ ನಡುವೆ ಅಪರೂಪ ಎಂಬಂತೆ ಟೆಕ್ಕಿಯೊಬ್ಬ ಲಾಕ್‌ಡೌನ್ ಅವಧಿಯಲ್ಲಿ ಪಕ್ಕಾ ರೈತನಾಗಿ ಬದಲಾಗಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೂಟು-ಬೂಟು ಹಾಕುತ್ತಿದ್ದಾತ ಇದೀಗ ಪಕ್ಕಾ ರೈತನ ಗೆಟಪ್ಪಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಮನೆಯಲ್ಲಿರುವ ಪೋಷಕರಿಗೆ ಕೃಷಿ ಕೆಲಸಕ್ಕೆ ನೆರವಾಗುತ್ತಿದ್ದಾರೆ. ಐಟಿ-ಬಿಟಿ ಯಲಿ ಕೆಲಸ ಮಾಡ್ತಿದ್ರು ಕೃಷಿ ಕಾಯಕ ಮರ್ತಿಲ್ಲ. ಸಮಯ ವ್ಯರ್ಥ ಮಾಡೋ ಜನ್ರ ಮಧ್ಯೆ ಈ ಟೆಕ್ಕಿ ತುಂಬ ಭಿನ್ನವಾಗಿ ನಿಲ್ತಾರೆ.

ಮಹಾದೇವಪುರ ಬಾಗ್ಮನೆ ಟೆಕ್ ಪಾರ್ಕ್ ನ ಡೆಲ್ ಇಎಂಸಿ ಯಲ್ಲಿ ಕೆಲಸ ಮಾಡಿಕೊಂಡಿದ್ದ ಟೆಕ್ಕಿ ಇದೀಗ ಯಾವ ರೈತನಿಗೂ ಕಡಿಮೆಯಿಲ್ಲ ಎಂಬಂತೆ ಕೆಲಸ ಮಾಡುತ್ತಿದ್ದಾರೆ. ಟೆಕ್ಕಿ ಮನೆಯವರು 70 ಕ್ವಿಂಟಾಲ್ ಜೋಳ ಬೆಳೆದಿದ್ದು, ಇದೀಗ ಶುಂಠಿ ಬಿತ್ತನೆ ಮಾಡಿದ್ದಾರೆ. ಮನೆಯವರ ಜತೆ ಟೆಕ್ಕಿ ಹೆಗಲಿಗೆ ಹೆಗಲುಕೊಟ್ಟು ದುಡಿಯುತ್ತಿದ್ದಾರೆ. ಈ ಕುರಿತಾದ ಒಂದು ಝಲಕ್ ಇಲ್ಲಿದೆ ನೋಡಿ.
 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!