ಬೆಂಗಳೂರಿನ‌ ಟೆಕ್ಕಿ ಶಿವಮೊಗ್ಗದಲ್ಲಿ ಭರ್ಜರಿ ಕೃಷಿ ಕೆಲಸ..!

ಬೆಂಗಳೂರಿನ‌ ಟೆಕ್ಕಿ ಶಿವಮೊಗ್ಗದಲ್ಲಿ ಭರ್ಜರಿ ಕೃಷಿ ಕೆಲಸ..!

Suvarna News   | Asianet News
Published : May 07, 2020, 06:58 PM IST

ಅಪರೂಪ ಎಂಬಂತೆ ಟೆಕ್ಕಿಯೊಬ್ಬ ಲಾಕ್‌ಡೌನ್ ಅವಧಿಯಲ್ಲಿ ಪಕ್ಕಾ ರೈತನಾಗಿ ಬದಲಾಗಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೂಟು-ಬೂಟು ಹಾಕುತ್ತಿದ್ದಾತ ಇದೀಗ ಪಕ್ಕಾ ರೈತನ ಗೆಟಪ್ಪಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಮನೆಯಲ್ಲಿರುವ ಪೋಷಕರಿಗೆ ಕೃಷಿ ಕೆಲಸಕ್ಕೆ ನೆರವಾಗುತ್ತಿದ್ದಾರೆ. 

ಶಿವಮೊಗ್ಗ(ಮೇ.07): ಕೊರೋನಾ ವೈರಸ್ ಜನಜೀವನದ ಮೇಲೆ ಭೀಕರ ಪರಿಣಾಮವನ್ನೇ ಬೀರಿದೆ. ದೇಶಾದ್ಯಂತ ಲಾಕ್‌ಡೌನ್ ಜಾರಿಯಾಗುತ್ತಿದ್ದಂತೆ ಉದ್ಯೋಗ ನಿಮಿತ್ತ ಬೆಂಗಳೂರಿನಲ್ಲಿ ಇದ್ದವರೆಲ್ಲರೂ ಊರು ಸೇರುಕೊಂಡಿದ್ದಾರೆ. ಊರಿಗೆ ಬಂದ ಹಲವರು ಮೊಬೈಲ್ ಹಿಡಿದುಕೊಂಡು ಟೈಂ ಪಾಸ್ ಮಾಡುತ್ತಿದ್ದಾರೆ.

ಇಂತವರ ನಡುವೆ ಅಪರೂಪ ಎಂಬಂತೆ ಟೆಕ್ಕಿಯೊಬ್ಬ ಲಾಕ್‌ಡೌನ್ ಅವಧಿಯಲ್ಲಿ ಪಕ್ಕಾ ರೈತನಾಗಿ ಬದಲಾಗಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೂಟು-ಬೂಟು ಹಾಕುತ್ತಿದ್ದಾತ ಇದೀಗ ಪಕ್ಕಾ ರೈತನ ಗೆಟಪ್ಪಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಮನೆಯಲ್ಲಿರುವ ಪೋಷಕರಿಗೆ ಕೃಷಿ ಕೆಲಸಕ್ಕೆ ನೆರವಾಗುತ್ತಿದ್ದಾರೆ. ಐಟಿ-ಬಿಟಿ ಯಲಿ ಕೆಲಸ ಮಾಡ್ತಿದ್ರು ಕೃಷಿ ಕಾಯಕ ಮರ್ತಿಲ್ಲ. ಸಮಯ ವ್ಯರ್ಥ ಮಾಡೋ ಜನ್ರ ಮಧ್ಯೆ ಈ ಟೆಕ್ಕಿ ತುಂಬ ಭಿನ್ನವಾಗಿ ನಿಲ್ತಾರೆ.

ಮಹಾದೇವಪುರ ಬಾಗ್ಮನೆ ಟೆಕ್ ಪಾರ್ಕ್ ನ ಡೆಲ್ ಇಎಂಸಿ ಯಲ್ಲಿ ಕೆಲಸ ಮಾಡಿಕೊಂಡಿದ್ದ ಟೆಕ್ಕಿ ಇದೀಗ ಯಾವ ರೈತನಿಗೂ ಕಡಿಮೆಯಿಲ್ಲ ಎಂಬಂತೆ ಕೆಲಸ ಮಾಡುತ್ತಿದ್ದಾರೆ. ಟೆಕ್ಕಿ ಮನೆಯವರು 70 ಕ್ವಿಂಟಾಲ್ ಜೋಳ ಬೆಳೆದಿದ್ದು, ಇದೀಗ ಶುಂಠಿ ಬಿತ್ತನೆ ಮಾಡಿದ್ದಾರೆ. ಮನೆಯವರ ಜತೆ ಟೆಕ್ಕಿ ಹೆಗಲಿಗೆ ಹೆಗಲುಕೊಟ್ಟು ದುಡಿಯುತ್ತಿದ್ದಾರೆ. ಈ ಕುರಿತಾದ ಒಂದು ಝಲಕ್ ಇಲ್ಲಿದೆ ನೋಡಿ.
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!