ಬೆಂಗಳೂರಿನ‌ ಟೆಕ್ಕಿ ಶಿವಮೊಗ್ಗದಲ್ಲಿ ಭರ್ಜರಿ ಕೃಷಿ ಕೆಲಸ..!

ಬೆಂಗಳೂರಿನ‌ ಟೆಕ್ಕಿ ಶಿವಮೊಗ್ಗದಲ್ಲಿ ಭರ್ಜರಿ ಕೃಷಿ ಕೆಲಸ..!

Suvarna News   | Asianet News
Published : May 07, 2020, 06:58 PM IST

ಅಪರೂಪ ಎಂಬಂತೆ ಟೆಕ್ಕಿಯೊಬ್ಬ ಲಾಕ್‌ಡೌನ್ ಅವಧಿಯಲ್ಲಿ ಪಕ್ಕಾ ರೈತನಾಗಿ ಬದಲಾಗಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೂಟು-ಬೂಟು ಹಾಕುತ್ತಿದ್ದಾತ ಇದೀಗ ಪಕ್ಕಾ ರೈತನ ಗೆಟಪ್ಪಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಮನೆಯಲ್ಲಿರುವ ಪೋಷಕರಿಗೆ ಕೃಷಿ ಕೆಲಸಕ್ಕೆ ನೆರವಾಗುತ್ತಿದ್ದಾರೆ. 

ಶಿವಮೊಗ್ಗ(ಮೇ.07): ಕೊರೋನಾ ವೈರಸ್ ಜನಜೀವನದ ಮೇಲೆ ಭೀಕರ ಪರಿಣಾಮವನ್ನೇ ಬೀರಿದೆ. ದೇಶಾದ್ಯಂತ ಲಾಕ್‌ಡೌನ್ ಜಾರಿಯಾಗುತ್ತಿದ್ದಂತೆ ಉದ್ಯೋಗ ನಿಮಿತ್ತ ಬೆಂಗಳೂರಿನಲ್ಲಿ ಇದ್ದವರೆಲ್ಲರೂ ಊರು ಸೇರುಕೊಂಡಿದ್ದಾರೆ. ಊರಿಗೆ ಬಂದ ಹಲವರು ಮೊಬೈಲ್ ಹಿಡಿದುಕೊಂಡು ಟೈಂ ಪಾಸ್ ಮಾಡುತ್ತಿದ್ದಾರೆ.

ಇಂತವರ ನಡುವೆ ಅಪರೂಪ ಎಂಬಂತೆ ಟೆಕ್ಕಿಯೊಬ್ಬ ಲಾಕ್‌ಡೌನ್ ಅವಧಿಯಲ್ಲಿ ಪಕ್ಕಾ ರೈತನಾಗಿ ಬದಲಾಗಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೂಟು-ಬೂಟು ಹಾಕುತ್ತಿದ್ದಾತ ಇದೀಗ ಪಕ್ಕಾ ರೈತನ ಗೆಟಪ್ಪಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಮನೆಯಲ್ಲಿರುವ ಪೋಷಕರಿಗೆ ಕೃಷಿ ಕೆಲಸಕ್ಕೆ ನೆರವಾಗುತ್ತಿದ್ದಾರೆ. ಐಟಿ-ಬಿಟಿ ಯಲಿ ಕೆಲಸ ಮಾಡ್ತಿದ್ರು ಕೃಷಿ ಕಾಯಕ ಮರ್ತಿಲ್ಲ. ಸಮಯ ವ್ಯರ್ಥ ಮಾಡೋ ಜನ್ರ ಮಧ್ಯೆ ಈ ಟೆಕ್ಕಿ ತುಂಬ ಭಿನ್ನವಾಗಿ ನಿಲ್ತಾರೆ.

ಮಹಾದೇವಪುರ ಬಾಗ್ಮನೆ ಟೆಕ್ ಪಾರ್ಕ್ ನ ಡೆಲ್ ಇಎಂಸಿ ಯಲ್ಲಿ ಕೆಲಸ ಮಾಡಿಕೊಂಡಿದ್ದ ಟೆಕ್ಕಿ ಇದೀಗ ಯಾವ ರೈತನಿಗೂ ಕಡಿಮೆಯಿಲ್ಲ ಎಂಬಂತೆ ಕೆಲಸ ಮಾಡುತ್ತಿದ್ದಾರೆ. ಟೆಕ್ಕಿ ಮನೆಯವರು 70 ಕ್ವಿಂಟಾಲ್ ಜೋಳ ಬೆಳೆದಿದ್ದು, ಇದೀಗ ಶುಂಠಿ ಬಿತ್ತನೆ ಮಾಡಿದ್ದಾರೆ. ಮನೆಯವರ ಜತೆ ಟೆಕ್ಕಿ ಹೆಗಲಿಗೆ ಹೆಗಲುಕೊಟ್ಟು ದುಡಿಯುತ್ತಿದ್ದಾರೆ. ಈ ಕುರಿತಾದ ಒಂದು ಝಲಕ್ ಇಲ್ಲಿದೆ ನೋಡಿ.
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!