ಮಸೀದಿಯೊಳಗೆ ನುಗ್ಗಿದ ಲೇಡಿ ಸಿಂಗಂ, ಕೋಲಾರದ ತಹಶೀಲ್ದಾರ್ ದಿಟ್ಟತನ

ಮಸೀದಿಯೊಳಗೆ ನುಗ್ಗಿದ ಲೇಡಿ ಸಿಂಗಂ, ಕೋಲಾರದ ತಹಶೀಲ್ದಾರ್ ದಿಟ್ಟತನ

Published : May 01, 2020, 05:56 PM ISTUpdated : May 13, 2020, 01:32 PM IST

ಮಸೀದಿಯೊಳಗೆ ನುಗ್ಗಿದ ಮೊದಲ ಲೇಡಿ ಸಿಂಗಂ ನಮಾಜ್ ಮಾಡುತ್ತಿದ್ದವರಿಗೆ ತಹಶೀಲ್ದಾರ್ ತರಾಟೆ ಮುಚ್ಚಳಿಕೆ ಬರೆದುಕೊಟ್ಟ ಸ್ಥಳೀಯರು ಶಿಸ್ತು ಕ್ರಮದ ಎಚ್ಚರಿಕೆ

ಕೋಲಾರ(ಮೇ 01)  ಕೊರೋನಾ ಲಾಕ್ ಡೌನ್ ನಡುವೆ  ಕೋಲಾರ ತಹಶೀಲ್ದಾರ್  ಶೋಭಿತ ದಿಟ್ಟತನ ಮೆರೆದಿದ್ದಾರೆ.  ಮಸೀದಿ ಒಳಕ್ಕೆ ಕಾಲಿಟ್ಟು ನಮಾಜ್ ಮಾಡುತ್ತಿದ್ದವರಿಗೆ ಪ್ರಶ್ನೆ ಕೇಳಿದ್ದಾರೆ. 

ನನ್ನ ಅವಧಿಯ ಹಣದಲ್ಲಿ ಕೆಲಸ ನಡೆಯುತ್ತಿದೆ; ಸರ್ಕಾರಕ್ಕೆ HDK ಸವಾಲ್

ಕೊರೊನಾ ದಿನೇ ದಿನೇ ಹೆಚ್ಚಾಗುತ್ತಿರುವ ಕಾರಣ ಜನರು ಸಾಮೂಹಿಕವಾಗಿ ಎಲ್ಲೂ ಭಾಗವಹಿಸಬಾರದು ಮತ್ತು ದೇವಸ್ಥಾನ, ಮಸೀದಿ, ಚರ್ಚ್‍ಗಳಲ್ಲಿ ಎಲ್ಲೂ ಸಮೂಹಿಕ ಪ್ರಾರ್ಥನೆ ಸಲ್ಲಿಸಬಾರದು ಎಂಬ ನಿರ್ಬಂಧ ಇದ್ದರೂ ಮಸೀದಿಯಲ್ಲಿ ಜನರು ಸೇರಿದ್ದಾರೆ ಎಂಬ ಮಾಹಿತಿ ಆಧರಿಸಿ ದಾಳಿ ನಡೆಸಿದ್ದಾರೆ. 


 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!