ಮಸೀದಿಯೊಳಗೆ ನುಗ್ಗಿದ ಲೇಡಿ ಸಿಂಗಂ, ಕೋಲಾರದ ತಹಶೀಲ್ದಾರ್ ದಿಟ್ಟತನ

ಮಸೀದಿಯೊಳಗೆ ನುಗ್ಗಿದ ಲೇಡಿ ಸಿಂಗಂ, ಕೋಲಾರದ ತಹಶೀಲ್ದಾರ್ ದಿಟ್ಟತನ

Published : May 01, 2020, 05:56 PM ISTUpdated : May 13, 2020, 01:32 PM IST

ಮಸೀದಿಯೊಳಗೆ ನುಗ್ಗಿದ ಮೊದಲ ಲೇಡಿ ಸಿಂಗಂ ನಮಾಜ್ ಮಾಡುತ್ತಿದ್ದವರಿಗೆ ತಹಶೀಲ್ದಾರ್ ತರಾಟೆ ಮುಚ್ಚಳಿಕೆ ಬರೆದುಕೊಟ್ಟ ಸ್ಥಳೀಯರು ಶಿಸ್ತು ಕ್ರಮದ ಎಚ್ಚರಿಕೆ

ಕೋಲಾರ(ಮೇ 01)  ಕೊರೋನಾ ಲಾಕ್ ಡೌನ್ ನಡುವೆ  ಕೋಲಾರ ತಹಶೀಲ್ದಾರ್  ಶೋಭಿತ ದಿಟ್ಟತನ ಮೆರೆದಿದ್ದಾರೆ.  ಮಸೀದಿ ಒಳಕ್ಕೆ ಕಾಲಿಟ್ಟು ನಮಾಜ್ ಮಾಡುತ್ತಿದ್ದವರಿಗೆ ಪ್ರಶ್ನೆ ಕೇಳಿದ್ದಾರೆ. 

ನನ್ನ ಅವಧಿಯ ಹಣದಲ್ಲಿ ಕೆಲಸ ನಡೆಯುತ್ತಿದೆ; ಸರ್ಕಾರಕ್ಕೆ HDK ಸವಾಲ್

ಕೊರೊನಾ ದಿನೇ ದಿನೇ ಹೆಚ್ಚಾಗುತ್ತಿರುವ ಕಾರಣ ಜನರು ಸಾಮೂಹಿಕವಾಗಿ ಎಲ್ಲೂ ಭಾಗವಹಿಸಬಾರದು ಮತ್ತು ದೇವಸ್ಥಾನ, ಮಸೀದಿ, ಚರ್ಚ್‍ಗಳಲ್ಲಿ ಎಲ್ಲೂ ಸಮೂಹಿಕ ಪ್ರಾರ್ಥನೆ ಸಲ್ಲಿಸಬಾರದು ಎಂಬ ನಿರ್ಬಂಧ ಇದ್ದರೂ ಮಸೀದಿಯಲ್ಲಿ ಜನರು ಸೇರಿದ್ದಾರೆ ಎಂಬ ಮಾಹಿತಿ ಆಧರಿಸಿ ದಾಳಿ ನಡೆಸಿದ್ದಾರೆ. 


 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!