ಮಸೀದಿಯೊಳಗೆ ನುಗ್ಗಿದ ಲೇಡಿ ಸಿಂಗಂ, ಕೋಲಾರದ ತಹಶೀಲ್ದಾರ್ ದಿಟ್ಟತನ

ಮಸೀದಿಯೊಳಗೆ ನುಗ್ಗಿದ ಲೇಡಿ ಸಿಂಗಂ, ಕೋಲಾರದ ತಹಶೀಲ್ದಾರ್ ದಿಟ್ಟತನ

Published : May 01, 2020, 05:56 PM ISTUpdated : May 13, 2020, 01:32 PM IST

ಮಸೀದಿಯೊಳಗೆ ನುಗ್ಗಿದ ಮೊದಲ ಲೇಡಿ ಸಿಂಗಂ ನಮಾಜ್ ಮಾಡುತ್ತಿದ್ದವರಿಗೆ ತಹಶೀಲ್ದಾರ್ ತರಾಟೆ ಮುಚ್ಚಳಿಕೆ ಬರೆದುಕೊಟ್ಟ ಸ್ಥಳೀಯರು ಶಿಸ್ತು ಕ್ರಮದ ಎಚ್ಚರಿಕೆ

ಕೋಲಾರ(ಮೇ 01)  ಕೊರೋನಾ ಲಾಕ್ ಡೌನ್ ನಡುವೆ  ಕೋಲಾರ ತಹಶೀಲ್ದಾರ್  ಶೋಭಿತ ದಿಟ್ಟತನ ಮೆರೆದಿದ್ದಾರೆ.  ಮಸೀದಿ ಒಳಕ್ಕೆ ಕಾಲಿಟ್ಟು ನಮಾಜ್ ಮಾಡುತ್ತಿದ್ದವರಿಗೆ ಪ್ರಶ್ನೆ ಕೇಳಿದ್ದಾರೆ. 

ನನ್ನ ಅವಧಿಯ ಹಣದಲ್ಲಿ ಕೆಲಸ ನಡೆಯುತ್ತಿದೆ; ಸರ್ಕಾರಕ್ಕೆ HDK ಸವಾಲ್

ಕೊರೊನಾ ದಿನೇ ದಿನೇ ಹೆಚ್ಚಾಗುತ್ತಿರುವ ಕಾರಣ ಜನರು ಸಾಮೂಹಿಕವಾಗಿ ಎಲ್ಲೂ ಭಾಗವಹಿಸಬಾರದು ಮತ್ತು ದೇವಸ್ಥಾನ, ಮಸೀದಿ, ಚರ್ಚ್‍ಗಳಲ್ಲಿ ಎಲ್ಲೂ ಸಮೂಹಿಕ ಪ್ರಾರ್ಥನೆ ಸಲ್ಲಿಸಬಾರದು ಎಂಬ ನಿರ್ಬಂಧ ಇದ್ದರೂ ಮಸೀದಿಯಲ್ಲಿ ಜನರು ಸೇರಿದ್ದಾರೆ ಎಂಬ ಮಾಹಿತಿ ಆಧರಿಸಿ ದಾಳಿ ನಡೆಸಿದ್ದಾರೆ. 


 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!