ಚಿಕ್ಕೋಡಿ ಜಾತ್ರೆಯಲ್ಲಿ ಜನಸ್ತೋಮ.. ಮಾಸ್ಕ್, ಸಾಮಾಜಿಕ ಅಂತರ.. ಹಾಗಂದ್ರೆ ಏನು?

ಚಿಕ್ಕೋಡಿ ಜಾತ್ರೆಯಲ್ಲಿ ಜನಸ್ತೋಮ.. ಮಾಸ್ಕ್, ಸಾಮಾಜಿಕ ಅಂತರ.. ಹಾಗಂದ್ರೆ ಏನು?

Published : Mar 23, 2021, 12:19 AM ISTUpdated : Mar 23, 2021, 12:20 AM IST

ಒಂದು ಕಡೆ ಮಹಾರಾಷ್ಟ್ರದಲ್ಲಿ ಕೊರೊನಾ ಆತಂಕ ಹೆಚ್ಚಾಗಿದೆ/ ರಾಜ್ಯ ಸರ್ಕಾರ  ಕಟ್ಟುನಿಟ್ಟಿನ ಮಾರ್ಗಸೂಚಿ ಜಾರಿ ಮಾಡಿದೆ/ ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಡ್ಡಾಯವಾಗಿ ಪಾಲಿಸಿ ಎಂದು ಸೂಚಿಸಿದೆ/ ಚಿಕ್ಕೋಡಿ ತಾಲೂಕಿನ ಕೇರುರ ಗ್ರಾಮದಲ್ಲಿ ಗ್ರಾಮ ದೇವತೆಯಾದ ಅರಣ್ಯ ಸಿದ್ದೇಶ್ವರ ಜಾತ್ರೆಯಲ್ಲಿ  ಮಾತ್ರ ಜನಸ್ತೋಮ

ಚಿಕ್ಕೋಡಿ(ಮಾ. 23) ಕೊರೋನಾ ಎರಡನೇ ಅಲೆ ಎದುರಾಗುತ್ತಿದೆ. ಪ್ರತಿ ಹೆಜ್ಜೆಯನ್ನು ಎಚ್ಚರಿಕೆಯಿಂದ ಇಡಿ ಎಂದು ಸರ್ಕಾರ ಮತ್ತು ಇಲಾಖೆ ಎಷ್ಟು ಹೇಳಿದರೂ ಜನ ಮಾತ್ರ ತಲೆಗೆ ಹಾಕಿಕೊಂಡಂತೆ ಕಾಣುವುದಿಲ್ಲ.

ನಟ ಸುನೀಲ್ ರಾವ್‌ಗೆ ಕೊರೋನಾ, ಮನೆಯಲ್ಲೇ ಕ್ವಾರಂಟೈನ್

ಚಿಕ್ಕೋಡಿ ತಾಲೂಕಿನ ಕೇರುರ ಗ್ರಾಮದಲ್ಲಿ ಗ್ರಾಮ ದೇವತೆಯಾದ ಅರಣ್ಯ ಸಿದ್ದೇಶ್ವರ ಜಾತ್ರೆಯಲ್ಲಿ  ಮಾತ್ರ ಜನಸ್ತೋಮ ನೆರೆದಿತ್ತು. ಜನರೇ ಕೊರೋನಾಕ್ಕೆ ಆಹ್ವಾನ ನೀಡುತ್ತಿದ್ದಾರೆಯೇ? ಎಂಬ ಪ್ರಶ್ನೆಯೂ ಮೂಡಿದರೆ ಅಚ್ಚರಿ ಏನಿಲ್ಲ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!