ಚಿಕ್ಕೋಡಿ ಜಾತ್ರೆಯಲ್ಲಿ ಜನಸ್ತೋಮ.. ಮಾಸ್ಕ್, ಸಾಮಾಜಿಕ ಅಂತರ.. ಹಾಗಂದ್ರೆ ಏನು?

ಚಿಕ್ಕೋಡಿ ಜಾತ್ರೆಯಲ್ಲಿ ಜನಸ್ತೋಮ.. ಮಾಸ್ಕ್, ಸಾಮಾಜಿಕ ಅಂತರ.. ಹಾಗಂದ್ರೆ ಏನು?

Published : Mar 23, 2021, 12:19 AM ISTUpdated : Mar 23, 2021, 12:20 AM IST

ಒಂದು ಕಡೆ ಮಹಾರಾಷ್ಟ್ರದಲ್ಲಿ ಕೊರೊನಾ ಆತಂಕ ಹೆಚ್ಚಾಗಿದೆ/ ರಾಜ್ಯ ಸರ್ಕಾರ  ಕಟ್ಟುನಿಟ್ಟಿನ ಮಾರ್ಗಸೂಚಿ ಜಾರಿ ಮಾಡಿದೆ/ ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಡ್ಡಾಯವಾಗಿ ಪಾಲಿಸಿ ಎಂದು ಸೂಚಿಸಿದೆ/ ಚಿಕ್ಕೋಡಿ ತಾಲೂಕಿನ ಕೇರುರ ಗ್ರಾಮದಲ್ಲಿ ಗ್ರಾಮ ದೇವತೆಯಾದ ಅರಣ್ಯ ಸಿದ್ದೇಶ್ವರ ಜಾತ್ರೆಯಲ್ಲಿ  ಮಾತ್ರ ಜನಸ್ತೋಮ

ಚಿಕ್ಕೋಡಿ(ಮಾ. 23) ಕೊರೋನಾ ಎರಡನೇ ಅಲೆ ಎದುರಾಗುತ್ತಿದೆ. ಪ್ರತಿ ಹೆಜ್ಜೆಯನ್ನು ಎಚ್ಚರಿಕೆಯಿಂದ ಇಡಿ ಎಂದು ಸರ್ಕಾರ ಮತ್ತು ಇಲಾಖೆ ಎಷ್ಟು ಹೇಳಿದರೂ ಜನ ಮಾತ್ರ ತಲೆಗೆ ಹಾಕಿಕೊಂಡಂತೆ ಕಾಣುವುದಿಲ್ಲ.

ನಟ ಸುನೀಲ್ ರಾವ್‌ಗೆ ಕೊರೋನಾ, ಮನೆಯಲ್ಲೇ ಕ್ವಾರಂಟೈನ್

ಚಿಕ್ಕೋಡಿ ತಾಲೂಕಿನ ಕೇರುರ ಗ್ರಾಮದಲ್ಲಿ ಗ್ರಾಮ ದೇವತೆಯಾದ ಅರಣ್ಯ ಸಿದ್ದೇಶ್ವರ ಜಾತ್ರೆಯಲ್ಲಿ  ಮಾತ್ರ ಜನಸ್ತೋಮ ನೆರೆದಿತ್ತು. ಜನರೇ ಕೊರೋನಾಕ್ಕೆ ಆಹ್ವಾನ ನೀಡುತ್ತಿದ್ದಾರೆಯೇ? ಎಂಬ ಪ್ರಶ್ನೆಯೂ ಮೂಡಿದರೆ ಅಚ್ಚರಿ ಏನಿಲ್ಲ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!