ಚಿಕ್ಕೋಡಿ ಜಾತ್ರೆಯಲ್ಲಿ ಜನಸ್ತೋಮ.. ಮಾಸ್ಕ್, ಸಾಮಾಜಿಕ ಅಂತರ.. ಹಾಗಂದ್ರೆ ಏನು?

ಚಿಕ್ಕೋಡಿ ಜಾತ್ರೆಯಲ್ಲಿ ಜನಸ್ತೋಮ.. ಮಾಸ್ಕ್, ಸಾಮಾಜಿಕ ಅಂತರ.. ಹಾಗಂದ್ರೆ ಏನು?

Published : Mar 23, 2021, 12:19 AM ISTUpdated : Mar 23, 2021, 12:20 AM IST

ಒಂದು ಕಡೆ ಮಹಾರಾಷ್ಟ್ರದಲ್ಲಿ ಕೊರೊನಾ ಆತಂಕ ಹೆಚ್ಚಾಗಿದೆ/ ರಾಜ್ಯ ಸರ್ಕಾರ  ಕಟ್ಟುನಿಟ್ಟಿನ ಮಾರ್ಗಸೂಚಿ ಜಾರಿ ಮಾಡಿದೆ/ ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಡ್ಡಾಯವಾಗಿ ಪಾಲಿಸಿ ಎಂದು ಸೂಚಿಸಿದೆ/ ಚಿಕ್ಕೋಡಿ ತಾಲೂಕಿನ ಕೇರುರ ಗ್ರಾಮದಲ್ಲಿ ಗ್ರಾಮ ದೇವತೆಯಾದ ಅರಣ್ಯ ಸಿದ್ದೇಶ್ವರ ಜಾತ್ರೆಯಲ್ಲಿ  ಮಾತ್ರ ಜನಸ್ತೋಮ

ಚಿಕ್ಕೋಡಿ(ಮಾ. 23) ಕೊರೋನಾ ಎರಡನೇ ಅಲೆ ಎದುರಾಗುತ್ತಿದೆ. ಪ್ರತಿ ಹೆಜ್ಜೆಯನ್ನು ಎಚ್ಚರಿಕೆಯಿಂದ ಇಡಿ ಎಂದು ಸರ್ಕಾರ ಮತ್ತು ಇಲಾಖೆ ಎಷ್ಟು ಹೇಳಿದರೂ ಜನ ಮಾತ್ರ ತಲೆಗೆ ಹಾಕಿಕೊಂಡಂತೆ ಕಾಣುವುದಿಲ್ಲ.

ನಟ ಸುನೀಲ್ ರಾವ್‌ಗೆ ಕೊರೋನಾ, ಮನೆಯಲ್ಲೇ ಕ್ವಾರಂಟೈನ್

ಚಿಕ್ಕೋಡಿ ತಾಲೂಕಿನ ಕೇರುರ ಗ್ರಾಮದಲ್ಲಿ ಗ್ರಾಮ ದೇವತೆಯಾದ ಅರಣ್ಯ ಸಿದ್ದೇಶ್ವರ ಜಾತ್ರೆಯಲ್ಲಿ  ಮಾತ್ರ ಜನಸ್ತೋಮ ನೆರೆದಿತ್ತು. ಜನರೇ ಕೊರೋನಾಕ್ಕೆ ಆಹ್ವಾನ ನೀಡುತ್ತಿದ್ದಾರೆಯೇ? ಎಂಬ ಪ್ರಶ್ನೆಯೂ ಮೂಡಿದರೆ ಅಚ್ಚರಿ ಏನಿಲ್ಲ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!