ಚಿಕ್ಕೋಡಿ ಜಾತ್ರೆಯಲ್ಲಿ ಜನಸ್ತೋಮ.. ಮಾಸ್ಕ್, ಸಾಮಾಜಿಕ ಅಂತರ.. ಹಾಗಂದ್ರೆ ಏನು?

ಚಿಕ್ಕೋಡಿ ಜಾತ್ರೆಯಲ್ಲಿ ಜನಸ್ತೋಮ.. ಮಾಸ್ಕ್, ಸಾಮಾಜಿಕ ಅಂತರ.. ಹಾಗಂದ್ರೆ ಏನು?

Published : Mar 23, 2021, 12:19 AM ISTUpdated : Mar 23, 2021, 12:20 AM IST

ಒಂದು ಕಡೆ ಮಹಾರಾಷ್ಟ್ರದಲ್ಲಿ ಕೊರೊನಾ ಆತಂಕ ಹೆಚ್ಚಾಗಿದೆ/ ರಾಜ್ಯ ಸರ್ಕಾರ  ಕಟ್ಟುನಿಟ್ಟಿನ ಮಾರ್ಗಸೂಚಿ ಜಾರಿ ಮಾಡಿದೆ/ ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಡ್ಡಾಯವಾಗಿ ಪಾಲಿಸಿ ಎಂದು ಸೂಚಿಸಿದೆ/ ಚಿಕ್ಕೋಡಿ ತಾಲೂಕಿನ ಕೇರುರ ಗ್ರಾಮದಲ್ಲಿ ಗ್ರಾಮ ದೇವತೆಯಾದ ಅರಣ್ಯ ಸಿದ್ದೇಶ್ವರ ಜಾತ್ರೆಯಲ್ಲಿ  ಮಾತ್ರ ಜನಸ್ತೋಮ

ಚಿಕ್ಕೋಡಿ(ಮಾ. 23) ಕೊರೋನಾ ಎರಡನೇ ಅಲೆ ಎದುರಾಗುತ್ತಿದೆ. ಪ್ರತಿ ಹೆಜ್ಜೆಯನ್ನು ಎಚ್ಚರಿಕೆಯಿಂದ ಇಡಿ ಎಂದು ಸರ್ಕಾರ ಮತ್ತು ಇಲಾಖೆ ಎಷ್ಟು ಹೇಳಿದರೂ ಜನ ಮಾತ್ರ ತಲೆಗೆ ಹಾಕಿಕೊಂಡಂತೆ ಕಾಣುವುದಿಲ್ಲ.

ನಟ ಸುನೀಲ್ ರಾವ್‌ಗೆ ಕೊರೋನಾ, ಮನೆಯಲ್ಲೇ ಕ್ವಾರಂಟೈನ್

ಚಿಕ್ಕೋಡಿ ತಾಲೂಕಿನ ಕೇರುರ ಗ್ರಾಮದಲ್ಲಿ ಗ್ರಾಮ ದೇವತೆಯಾದ ಅರಣ್ಯ ಸಿದ್ದೇಶ್ವರ ಜಾತ್ರೆಯಲ್ಲಿ  ಮಾತ್ರ ಜನಸ್ತೋಮ ನೆರೆದಿತ್ತು. ಜನರೇ ಕೊರೋನಾಕ್ಕೆ ಆಹ್ವಾನ ನೀಡುತ್ತಿದ್ದಾರೆಯೇ? ಎಂಬ ಪ್ರಶ್ನೆಯೂ ಮೂಡಿದರೆ ಅಚ್ಚರಿ ಏನಿಲ್ಲ.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!