ಚಿಕ್ಕೋಡಿ ಜಾತ್ರೆಯಲ್ಲಿ ಜನಸ್ತೋಮ.. ಮಾಸ್ಕ್, ಸಾಮಾಜಿಕ ಅಂತರ.. ಹಾಗಂದ್ರೆ ಏನು?

ಚಿಕ್ಕೋಡಿ ಜಾತ್ರೆಯಲ್ಲಿ ಜನಸ್ತೋಮ.. ಮಾಸ್ಕ್, ಸಾಮಾಜಿಕ ಅಂತರ.. ಹಾಗಂದ್ರೆ ಏನು?

Published : Mar 23, 2021, 12:19 AM ISTUpdated : Mar 23, 2021, 12:20 AM IST

ಒಂದು ಕಡೆ ಮಹಾರಾಷ್ಟ್ರದಲ್ಲಿ ಕೊರೊನಾ ಆತಂಕ ಹೆಚ್ಚಾಗಿದೆ/ ರಾಜ್ಯ ಸರ್ಕಾರ  ಕಟ್ಟುನಿಟ್ಟಿನ ಮಾರ್ಗಸೂಚಿ ಜಾರಿ ಮಾಡಿದೆ/ ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಡ್ಡಾಯವಾಗಿ ಪಾಲಿಸಿ ಎಂದು ಸೂಚಿಸಿದೆ/ ಚಿಕ್ಕೋಡಿ ತಾಲೂಕಿನ ಕೇರುರ ಗ್ರಾಮದಲ್ಲಿ ಗ್ರಾಮ ದೇವತೆಯಾದ ಅರಣ್ಯ ಸಿದ್ದೇಶ್ವರ ಜಾತ್ರೆಯಲ್ಲಿ  ಮಾತ್ರ ಜನಸ್ತೋಮ

ಚಿಕ್ಕೋಡಿ(ಮಾ. 23) ಕೊರೋನಾ ಎರಡನೇ ಅಲೆ ಎದುರಾಗುತ್ತಿದೆ. ಪ್ರತಿ ಹೆಜ್ಜೆಯನ್ನು ಎಚ್ಚರಿಕೆಯಿಂದ ಇಡಿ ಎಂದು ಸರ್ಕಾರ ಮತ್ತು ಇಲಾಖೆ ಎಷ್ಟು ಹೇಳಿದರೂ ಜನ ಮಾತ್ರ ತಲೆಗೆ ಹಾಕಿಕೊಂಡಂತೆ ಕಾಣುವುದಿಲ್ಲ.

ನಟ ಸುನೀಲ್ ರಾವ್‌ಗೆ ಕೊರೋನಾ, ಮನೆಯಲ್ಲೇ ಕ್ವಾರಂಟೈನ್

ಚಿಕ್ಕೋಡಿ ತಾಲೂಕಿನ ಕೇರುರ ಗ್ರಾಮದಲ್ಲಿ ಗ್ರಾಮ ದೇವತೆಯಾದ ಅರಣ್ಯ ಸಿದ್ದೇಶ್ವರ ಜಾತ್ರೆಯಲ್ಲಿ  ಮಾತ್ರ ಜನಸ್ತೋಮ ನೆರೆದಿತ್ತು. ಜನರೇ ಕೊರೋನಾಕ್ಕೆ ಆಹ್ವಾನ ನೀಡುತ್ತಿದ್ದಾರೆಯೇ? ಎಂಬ ಪ್ರಶ್ನೆಯೂ ಮೂಡಿದರೆ ಅಚ್ಚರಿ ಏನಿಲ್ಲ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!