ಕರ್ತವ್ಯ ನಿರ್ವಹಿಸುತ್ತಲೇ ಪ್ರಾಣಬಿಟ್ಟ ಕೊರೋನಾ ವಾರಿಯರ್ ಭೀಮಕ್ಕ..!

ಕರ್ತವ್ಯ ನಿರ್ವಹಿಸುತ್ತಲೇ ಪ್ರಾಣಬಿಟ್ಟ ಕೊರೋನಾ ವಾರಿಯರ್ ಭೀಮಕ್ಕ..!

Suvarna News   | Asianet News
Published : May 12, 2020, 02:51 PM ISTUpdated : May 12, 2020, 02:52 PM IST

ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಬಾದನಹಟ್ಟಿ ಗ್ರಾಮದ ಭೀಮಕ್ಕ ಕೆಲಸದ ಒತ್ತಡ, ಅನಾರೋಗ್ಯದಿಂದ ಭೀಮಕ್ಕ ಬಳಲುತ್ತಿದ್ದರು. ವಾಂತಿ, ಬೇಧಿಯಿಮದ ಬಳಲುತ್ತಿದ್ದ ಭೀಮಕ್ಕನಿಗೆ ಲೋ ಬಿಪಿ ಕೂಡಾ ಇತ್ತು. 

ಬಳ್ಳಾರಿ(ಮೇ.12): ಕರೋನಾ ನಡುವೆ ಕರ್ತವ್ಯ ನಿರ್ವಹಿಸುತ್ತಲೇ ಆಶಾ ಕಾರ್ಯಕರ್ತೆ ಕೊರೋನಾ ವಾರಿಯರ್ಸ್ ಭೀಮಕ್ಕ ಕೊನೆಯುಸಿರೆಳೆದಿದ್ದಾರೆ. 54 ವರ್ಷದ ಭೀಮಕ್ಕ ಕರ್ತವ್ಯ ನಿರ್ವಹಿಸುತ್ತಲೇ ಪ್ರಾಣ ಬಿಟ್ಟಿದ್ದಾರೆ.

ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಬಾದನಹಟ್ಟಿ ಗ್ರಾಮದ ಭೀಮಕ್ಕ ಕೆಲಸದ ಒತ್ತಡ, ಅನಾರೋಗ್ಯದಿಂದ ಭೀಮಕ್ಕ ಬಳಲುತ್ತಿದ್ದರು. ವಾಂತಿ, ಬೇಧಿಯಿಮದ ಬಳಲುತ್ತಿದ್ದ ಭೀಮಕ್ಕನಿಗೆ ಲೋ ಬಿಪಿ ಕೂಡಾ ಇತ್ತು. 

ಇದೀಗ ಬಳ್ಳಾರಿ ಜಿಲ್ಲಾಡಳಿತ ಮೃತ ಭೀಮಕ್ಕನ ಕೊರೋನಾ ರಿಪೋರ್ಟ್‌ಗಳಿಗಾಗಿ ಎದುರು ನೋಡುತ್ತಿದೆ. 50 ಲಕ್ಷ ರುಪಾಯಿ ವಿಮಾ ಪರಿಹಾರಕ್ಕಾಗಿ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!