ಕರ್ತವ್ಯ ನಿರ್ವಹಿಸುತ್ತಲೇ ಪ್ರಾಣಬಿಟ್ಟ ಕೊರೋನಾ ವಾರಿಯರ್ ಭೀಮಕ್ಕ..!

ಕರ್ತವ್ಯ ನಿರ್ವಹಿಸುತ್ತಲೇ ಪ್ರಾಣಬಿಟ್ಟ ಕೊರೋನಾ ವಾರಿಯರ್ ಭೀಮಕ್ಕ..!

Suvarna News   | Asianet News
Published : May 12, 2020, 02:51 PM ISTUpdated : May 12, 2020, 02:52 PM IST

ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಬಾದನಹಟ್ಟಿ ಗ್ರಾಮದ ಭೀಮಕ್ಕ ಕೆಲಸದ ಒತ್ತಡ, ಅನಾರೋಗ್ಯದಿಂದ ಭೀಮಕ್ಕ ಬಳಲುತ್ತಿದ್ದರು. ವಾಂತಿ, ಬೇಧಿಯಿಮದ ಬಳಲುತ್ತಿದ್ದ ಭೀಮಕ್ಕನಿಗೆ ಲೋ ಬಿಪಿ ಕೂಡಾ ಇತ್ತು. 

ಬಳ್ಳಾರಿ(ಮೇ.12): ಕರೋನಾ ನಡುವೆ ಕರ್ತವ್ಯ ನಿರ್ವಹಿಸುತ್ತಲೇ ಆಶಾ ಕಾರ್ಯಕರ್ತೆ ಕೊರೋನಾ ವಾರಿಯರ್ಸ್ ಭೀಮಕ್ಕ ಕೊನೆಯುಸಿರೆಳೆದಿದ್ದಾರೆ. 54 ವರ್ಷದ ಭೀಮಕ್ಕ ಕರ್ತವ್ಯ ನಿರ್ವಹಿಸುತ್ತಲೇ ಪ್ರಾಣ ಬಿಟ್ಟಿದ್ದಾರೆ.

ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಬಾದನಹಟ್ಟಿ ಗ್ರಾಮದ ಭೀಮಕ್ಕ ಕೆಲಸದ ಒತ್ತಡ, ಅನಾರೋಗ್ಯದಿಂದ ಭೀಮಕ್ಕ ಬಳಲುತ್ತಿದ್ದರು. ವಾಂತಿ, ಬೇಧಿಯಿಮದ ಬಳಲುತ್ತಿದ್ದ ಭೀಮಕ್ಕನಿಗೆ ಲೋ ಬಿಪಿ ಕೂಡಾ ಇತ್ತು. 

ಇದೀಗ ಬಳ್ಳಾರಿ ಜಿಲ್ಲಾಡಳಿತ ಮೃತ ಭೀಮಕ್ಕನ ಕೊರೋನಾ ರಿಪೋರ್ಟ್‌ಗಳಿಗಾಗಿ ಎದುರು ನೋಡುತ್ತಿದೆ. 50 ಲಕ್ಷ ರುಪಾಯಿ ವಿಮಾ ಪರಿಹಾರಕ್ಕಾಗಿ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?