ಕರ್ತವ್ಯ ನಿರ್ವಹಿಸುತ್ತಲೇ ಪ್ರಾಣಬಿಟ್ಟ ಕೊರೋನಾ ವಾರಿಯರ್ ಭೀಮಕ್ಕ..!

ಕರ್ತವ್ಯ ನಿರ್ವಹಿಸುತ್ತಲೇ ಪ್ರಾಣಬಿಟ್ಟ ಕೊರೋನಾ ವಾರಿಯರ್ ಭೀಮಕ್ಕ..!

Suvarna News   | Asianet News
Published : May 12, 2020, 02:51 PM ISTUpdated : May 12, 2020, 02:52 PM IST

ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಬಾದನಹಟ್ಟಿ ಗ್ರಾಮದ ಭೀಮಕ್ಕ ಕೆಲಸದ ಒತ್ತಡ, ಅನಾರೋಗ್ಯದಿಂದ ಭೀಮಕ್ಕ ಬಳಲುತ್ತಿದ್ದರು. ವಾಂತಿ, ಬೇಧಿಯಿಮದ ಬಳಲುತ್ತಿದ್ದ ಭೀಮಕ್ಕನಿಗೆ ಲೋ ಬಿಪಿ ಕೂಡಾ ಇತ್ತು. 

ಬಳ್ಳಾರಿ(ಮೇ.12): ಕರೋನಾ ನಡುವೆ ಕರ್ತವ್ಯ ನಿರ್ವಹಿಸುತ್ತಲೇ ಆಶಾ ಕಾರ್ಯಕರ್ತೆ ಕೊರೋನಾ ವಾರಿಯರ್ಸ್ ಭೀಮಕ್ಕ ಕೊನೆಯುಸಿರೆಳೆದಿದ್ದಾರೆ. 54 ವರ್ಷದ ಭೀಮಕ್ಕ ಕರ್ತವ್ಯ ನಿರ್ವಹಿಸುತ್ತಲೇ ಪ್ರಾಣ ಬಿಟ್ಟಿದ್ದಾರೆ.

ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಬಾದನಹಟ್ಟಿ ಗ್ರಾಮದ ಭೀಮಕ್ಕ ಕೆಲಸದ ಒತ್ತಡ, ಅನಾರೋಗ್ಯದಿಂದ ಭೀಮಕ್ಕ ಬಳಲುತ್ತಿದ್ದರು. ವಾಂತಿ, ಬೇಧಿಯಿಮದ ಬಳಲುತ್ತಿದ್ದ ಭೀಮಕ್ಕನಿಗೆ ಲೋ ಬಿಪಿ ಕೂಡಾ ಇತ್ತು. 

ಇದೀಗ ಬಳ್ಳಾರಿ ಜಿಲ್ಲಾಡಳಿತ ಮೃತ ಭೀಮಕ್ಕನ ಕೊರೋನಾ ರಿಪೋರ್ಟ್‌ಗಳಿಗಾಗಿ ಎದುರು ನೋಡುತ್ತಿದೆ. 50 ಲಕ್ಷ ರುಪಾಯಿ ವಿಮಾ ಪರಿಹಾರಕ್ಕಾಗಿ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್