ಕರ್ತವ್ಯ ನಿರ್ವಹಿಸುತ್ತಲೇ ಪ್ರಾಣಬಿಟ್ಟ ಕೊರೋನಾ ವಾರಿಯರ್ ಭೀಮಕ್ಕ..!

ಕರ್ತವ್ಯ ನಿರ್ವಹಿಸುತ್ತಲೇ ಪ್ರಾಣಬಿಟ್ಟ ಕೊರೋನಾ ವಾರಿಯರ್ ಭೀಮಕ್ಕ..!

Published : May 12, 2020, 02:51 PM ISTUpdated : May 12, 2020, 02:52 PM IST

ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಬಾದನಹಟ್ಟಿ ಗ್ರಾಮದ ಭೀಮಕ್ಕ ಕೆಲಸದ ಒತ್ತಡ, ಅನಾರೋಗ್ಯದಿಂದ ಭೀಮಕ್ಕ ಬಳಲುತ್ತಿದ್ದರು. ವಾಂತಿ, ಬೇಧಿಯಿಮದ ಬಳಲುತ್ತಿದ್ದ ಭೀಮಕ್ಕನಿಗೆ ಲೋ ಬಿಪಿ ಕೂಡಾ ಇತ್ತು. 

ಬಳ್ಳಾರಿ(ಮೇ.12): ಕರೋನಾ ನಡುವೆ ಕರ್ತವ್ಯ ನಿರ್ವಹಿಸುತ್ತಲೇ ಆಶಾ ಕಾರ್ಯಕರ್ತೆ ಕೊರೋನಾ ವಾರಿಯರ್ಸ್ ಭೀಮಕ್ಕ ಕೊನೆಯುಸಿರೆಳೆದಿದ್ದಾರೆ. 54 ವರ್ಷದ ಭೀಮಕ್ಕ ಕರ್ತವ್ಯ ನಿರ್ವಹಿಸುತ್ತಲೇ ಪ್ರಾಣ ಬಿಟ್ಟಿದ್ದಾರೆ.

ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಬಾದನಹಟ್ಟಿ ಗ್ರಾಮದ ಭೀಮಕ್ಕ ಕೆಲಸದ ಒತ್ತಡ, ಅನಾರೋಗ್ಯದಿಂದ ಭೀಮಕ್ಕ ಬಳಲುತ್ತಿದ್ದರು. ವಾಂತಿ, ಬೇಧಿಯಿಮದ ಬಳಲುತ್ತಿದ್ದ ಭೀಮಕ್ಕನಿಗೆ ಲೋ ಬಿಪಿ ಕೂಡಾ ಇತ್ತು. 

ಇದೀಗ ಬಳ್ಳಾರಿ ಜಿಲ್ಲಾಡಳಿತ ಮೃತ ಭೀಮಕ್ಕನ ಕೊರೋನಾ ರಿಪೋರ್ಟ್‌ಗಳಿಗಾಗಿ ಎದುರು ನೋಡುತ್ತಿದೆ. 50 ಲಕ್ಷ ರುಪಾಯಿ ವಿಮಾ ಪರಿಹಾರಕ್ಕಾಗಿ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!