ಕರ್ತವ್ಯ ನಿರ್ವಹಿಸುತ್ತಲೇ ಪ್ರಾಣಬಿಟ್ಟ ಕೊರೋನಾ ವಾರಿಯರ್ ಭೀಮಕ್ಕ..!

ಕರ್ತವ್ಯ ನಿರ್ವಹಿಸುತ್ತಲೇ ಪ್ರಾಣಬಿಟ್ಟ ಕೊರೋನಾ ವಾರಿಯರ್ ಭೀಮಕ್ಕ..!

Suvarna News   | Asianet News
Published : May 12, 2020, 02:51 PM ISTUpdated : May 12, 2020, 02:52 PM IST

ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಬಾದನಹಟ್ಟಿ ಗ್ರಾಮದ ಭೀಮಕ್ಕ ಕೆಲಸದ ಒತ್ತಡ, ಅನಾರೋಗ್ಯದಿಂದ ಭೀಮಕ್ಕ ಬಳಲುತ್ತಿದ್ದರು. ವಾಂತಿ, ಬೇಧಿಯಿಮದ ಬಳಲುತ್ತಿದ್ದ ಭೀಮಕ್ಕನಿಗೆ ಲೋ ಬಿಪಿ ಕೂಡಾ ಇತ್ತು. 

ಬಳ್ಳಾರಿ(ಮೇ.12): ಕರೋನಾ ನಡುವೆ ಕರ್ತವ್ಯ ನಿರ್ವಹಿಸುತ್ತಲೇ ಆಶಾ ಕಾರ್ಯಕರ್ತೆ ಕೊರೋನಾ ವಾರಿಯರ್ಸ್ ಭೀಮಕ್ಕ ಕೊನೆಯುಸಿರೆಳೆದಿದ್ದಾರೆ. 54 ವರ್ಷದ ಭೀಮಕ್ಕ ಕರ್ತವ್ಯ ನಿರ್ವಹಿಸುತ್ತಲೇ ಪ್ರಾಣ ಬಿಟ್ಟಿದ್ದಾರೆ.

ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಬಾದನಹಟ್ಟಿ ಗ್ರಾಮದ ಭೀಮಕ್ಕ ಕೆಲಸದ ಒತ್ತಡ, ಅನಾರೋಗ್ಯದಿಂದ ಭೀಮಕ್ಕ ಬಳಲುತ್ತಿದ್ದರು. ವಾಂತಿ, ಬೇಧಿಯಿಮದ ಬಳಲುತ್ತಿದ್ದ ಭೀಮಕ್ಕನಿಗೆ ಲೋ ಬಿಪಿ ಕೂಡಾ ಇತ್ತು. 

ಇದೀಗ ಬಳ್ಳಾರಿ ಜಿಲ್ಲಾಡಳಿತ ಮೃತ ಭೀಮಕ್ಕನ ಕೊರೋನಾ ರಿಪೋರ್ಟ್‌ಗಳಿಗಾಗಿ ಎದುರು ನೋಡುತ್ತಿದೆ. 50 ಲಕ್ಷ ರುಪಾಯಿ ವಿಮಾ ಪರಿಹಾರಕ್ಕಾಗಿ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!