ಕೊರೋನಾ ಸೇವೆ ಮಾಡುತ್ತಲೇ ಜೀವ ಬಿಟ್ಟ ವೈದ್ಯ..!

ಕೊರೋನಾ ಸೇವೆ ಮಾಡುತ್ತಲೇ ಜೀವ ಬಿಟ್ಟ ವೈದ್ಯ..!

Suvarna News   | Asianet News
Published : Jun 11, 2020, 11:02 AM IST

ಹಾಸನದ ಆಲೂರಿನಲ್ಲಿ ವೈದ್ಯರಾಗಿ ಶಿವಕಿರಣ್ ಕರ್ತವ್ಯ ನಿರ್ವಹಿಸುತ್ತಿದ್ದರು. ಫೀವರ್ ಕ್ಲೀನಿಕ್, ಸ್ವ್ಯಾಬ್ ಸಂಗ್ರಹ, ಸೋಂಕಿತರಿಗೆ ಚಿಕಿತ್ಸೆ ಹೀಗೆ 85 ದಿನಕಾಲ ಕೊರೋನಾ ವಾರಿಯರ್ಸ್ ಆಗಿ ಶಿವಕಿರಣ್ ಹೋರಾಡಿದ್ದರು. ಜೂನ್ 03ರಂದು ಆರೋಗ್ಯ ಕೇಂದ್ರದಲ್ಲೇ ಶಿವಕಿರಣ್ ಕುಸಿದು ಬಿದ್ದಿದ್ದರು.

ಹಾಸನ(ಜೂ.11): ಮೂರು ತಿಂಗಳಿನಿಂದ ರಜೆ ಪಡೆಯದೇ ಕಾರ್ಯ ನಿರ್ವಹಿಸುತ್ತಿದ್ದ ಹಾಸನದ ವೈದ್ಯ ಶಿವಕಿರಣ್ ಕೊರೋನಾ ಸೇವೆ ಮಾಡುತ್ತಲೇ ಕೊನೆಯುಸಿರೆಳೆದಿದ್ದಾರೆ. ಬ್ರೈನ್ ಸ್ಟ್ರೋಕ್‌ನಿಂದಾಗಿ ಮಕ್ಕಳ ತಜ್ಞ ಡಾ.ಶಿವಕಿರಣ್ ಇಹಲೋಕ ತ್ಯಜಿಸಿದ್ದಾರೆ.

ಹಾಸನದ ಆಲೂರಿನಲ್ಲಿ ವೈದ್ಯರಾಗಿ ಶಿವಕಿರಣ್ ಕರ್ತವ್ಯ ನಿರ್ವಹಿಸುತ್ತಿದ್ದರು. ಫೀವರ್ ಕ್ಲೀನಿಕ್, ಸ್ವ್ಯಾಬ್ ಸಂಗ್ರಹ, ಸೋಂಕಿತರಿಗೆ ಚಿಕಿತ್ಸೆ ಹೀಗೆ 85 ದಿನಕಾಲ ಕೊರೋನಾ ವಾರಿಯರ್ಸ್ ಆಗಿ ಶಿವಕಿರಣ್ ಹೋರಾಡಿದ್ದರು. ಜೂನ್ 03ರಂದು ಆರೋಗ್ಯ ಕೇಂದ್ರದಲ್ಲೇ ಶಿವಕಿರಣ್ ಕುಸಿದು ಬಿದ್ದಿದ್ದರು.

ಅತಿಯಾದ ಕೆಲಸದ ಒತ್ತಡದಿಂದಾಗಿ ಡಾಕ್ಟರ್ ದಣಿದಿದ್ದರು. ಬುಧವಾರ ಶಿವಕಿರಣ್ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಡಾಕ್ಟರ್ ಶಿವಕಿರಣ್ ಅವರಿಗೆ ಸುವರ್ಣ ನ್ಯೂಸ್ ವತಿಯಿಂದ ಬಿಗ್ ಸೆಲ್ಯೂಟ್. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!