ಕೊರೋನಾ ಸೇವೆ ಮಾಡುತ್ತಲೇ ಜೀವ ಬಿಟ್ಟ ವೈದ್ಯ..!

ಕೊರೋನಾ ಸೇವೆ ಮಾಡುತ್ತಲೇ ಜೀವ ಬಿಟ್ಟ ವೈದ್ಯ..!

Suvarna News   | Asianet News
Published : Jun 11, 2020, 11:02 AM IST

ಹಾಸನದ ಆಲೂರಿನಲ್ಲಿ ವೈದ್ಯರಾಗಿ ಶಿವಕಿರಣ್ ಕರ್ತವ್ಯ ನಿರ್ವಹಿಸುತ್ತಿದ್ದರು. ಫೀವರ್ ಕ್ಲೀನಿಕ್, ಸ್ವ್ಯಾಬ್ ಸಂಗ್ರಹ, ಸೋಂಕಿತರಿಗೆ ಚಿಕಿತ್ಸೆ ಹೀಗೆ 85 ದಿನಕಾಲ ಕೊರೋನಾ ವಾರಿಯರ್ಸ್ ಆಗಿ ಶಿವಕಿರಣ್ ಹೋರಾಡಿದ್ದರು. ಜೂನ್ 03ರಂದು ಆರೋಗ್ಯ ಕೇಂದ್ರದಲ್ಲೇ ಶಿವಕಿರಣ್ ಕುಸಿದು ಬಿದ್ದಿದ್ದರು.

ಹಾಸನ(ಜೂ.11): ಮೂರು ತಿಂಗಳಿನಿಂದ ರಜೆ ಪಡೆಯದೇ ಕಾರ್ಯ ನಿರ್ವಹಿಸುತ್ತಿದ್ದ ಹಾಸನದ ವೈದ್ಯ ಶಿವಕಿರಣ್ ಕೊರೋನಾ ಸೇವೆ ಮಾಡುತ್ತಲೇ ಕೊನೆಯುಸಿರೆಳೆದಿದ್ದಾರೆ. ಬ್ರೈನ್ ಸ್ಟ್ರೋಕ್‌ನಿಂದಾಗಿ ಮಕ್ಕಳ ತಜ್ಞ ಡಾ.ಶಿವಕಿರಣ್ ಇಹಲೋಕ ತ್ಯಜಿಸಿದ್ದಾರೆ.

ಹಾಸನದ ಆಲೂರಿನಲ್ಲಿ ವೈದ್ಯರಾಗಿ ಶಿವಕಿರಣ್ ಕರ್ತವ್ಯ ನಿರ್ವಹಿಸುತ್ತಿದ್ದರು. ಫೀವರ್ ಕ್ಲೀನಿಕ್, ಸ್ವ್ಯಾಬ್ ಸಂಗ್ರಹ, ಸೋಂಕಿತರಿಗೆ ಚಿಕಿತ್ಸೆ ಹೀಗೆ 85 ದಿನಕಾಲ ಕೊರೋನಾ ವಾರಿಯರ್ಸ್ ಆಗಿ ಶಿವಕಿರಣ್ ಹೋರಾಡಿದ್ದರು. ಜೂನ್ 03ರಂದು ಆರೋಗ್ಯ ಕೇಂದ್ರದಲ್ಲೇ ಶಿವಕಿರಣ್ ಕುಸಿದು ಬಿದ್ದಿದ್ದರು.

ಅತಿಯಾದ ಕೆಲಸದ ಒತ್ತಡದಿಂದಾಗಿ ಡಾಕ್ಟರ್ ದಣಿದಿದ್ದರು. ಬುಧವಾರ ಶಿವಕಿರಣ್ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಡಾಕ್ಟರ್ ಶಿವಕಿರಣ್ ಅವರಿಗೆ ಸುವರ್ಣ ನ್ಯೂಸ್ ವತಿಯಿಂದ ಬಿಗ್ ಸೆಲ್ಯೂಟ್. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!