ಕೊರೋನಾ ಸೇವೆ ಮಾಡುತ್ತಲೇ ಜೀವ ಬಿಟ್ಟ ವೈದ್ಯ..!

ಕೊರೋನಾ ಸೇವೆ ಮಾಡುತ್ತಲೇ ಜೀವ ಬಿಟ್ಟ ವೈದ್ಯ..!

Suvarna News   | Asianet News
Published : Jun 11, 2020, 11:02 AM IST

ಹಾಸನದ ಆಲೂರಿನಲ್ಲಿ ವೈದ್ಯರಾಗಿ ಶಿವಕಿರಣ್ ಕರ್ತವ್ಯ ನಿರ್ವಹಿಸುತ್ತಿದ್ದರು. ಫೀವರ್ ಕ್ಲೀನಿಕ್, ಸ್ವ್ಯಾಬ್ ಸಂಗ್ರಹ, ಸೋಂಕಿತರಿಗೆ ಚಿಕಿತ್ಸೆ ಹೀಗೆ 85 ದಿನಕಾಲ ಕೊರೋನಾ ವಾರಿಯರ್ಸ್ ಆಗಿ ಶಿವಕಿರಣ್ ಹೋರಾಡಿದ್ದರು. ಜೂನ್ 03ರಂದು ಆರೋಗ್ಯ ಕೇಂದ್ರದಲ್ಲೇ ಶಿವಕಿರಣ್ ಕುಸಿದು ಬಿದ್ದಿದ್ದರು.

ಹಾಸನ(ಜೂ.11): ಮೂರು ತಿಂಗಳಿನಿಂದ ರಜೆ ಪಡೆಯದೇ ಕಾರ್ಯ ನಿರ್ವಹಿಸುತ್ತಿದ್ದ ಹಾಸನದ ವೈದ್ಯ ಶಿವಕಿರಣ್ ಕೊರೋನಾ ಸೇವೆ ಮಾಡುತ್ತಲೇ ಕೊನೆಯುಸಿರೆಳೆದಿದ್ದಾರೆ. ಬ್ರೈನ್ ಸ್ಟ್ರೋಕ್‌ನಿಂದಾಗಿ ಮಕ್ಕಳ ತಜ್ಞ ಡಾ.ಶಿವಕಿರಣ್ ಇಹಲೋಕ ತ್ಯಜಿಸಿದ್ದಾರೆ.

ಹಾಸನದ ಆಲೂರಿನಲ್ಲಿ ವೈದ್ಯರಾಗಿ ಶಿವಕಿರಣ್ ಕರ್ತವ್ಯ ನಿರ್ವಹಿಸುತ್ತಿದ್ದರು. ಫೀವರ್ ಕ್ಲೀನಿಕ್, ಸ್ವ್ಯಾಬ್ ಸಂಗ್ರಹ, ಸೋಂಕಿತರಿಗೆ ಚಿಕಿತ್ಸೆ ಹೀಗೆ 85 ದಿನಕಾಲ ಕೊರೋನಾ ವಾರಿಯರ್ಸ್ ಆಗಿ ಶಿವಕಿರಣ್ ಹೋರಾಡಿದ್ದರು. ಜೂನ್ 03ರಂದು ಆರೋಗ್ಯ ಕೇಂದ್ರದಲ್ಲೇ ಶಿವಕಿರಣ್ ಕುಸಿದು ಬಿದ್ದಿದ್ದರು.

ಅತಿಯಾದ ಕೆಲಸದ ಒತ್ತಡದಿಂದಾಗಿ ಡಾಕ್ಟರ್ ದಣಿದಿದ್ದರು. ಬುಧವಾರ ಶಿವಕಿರಣ್ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಡಾಕ್ಟರ್ ಶಿವಕಿರಣ್ ಅವರಿಗೆ ಸುವರ್ಣ ನ್ಯೂಸ್ ವತಿಯಿಂದ ಬಿಗ್ ಸೆಲ್ಯೂಟ್. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!