ಕೊರೋನಾ ಸೇವೆ ಮಾಡುತ್ತಲೇ ಜೀವ ಬಿಟ್ಟ ವೈದ್ಯ..!

ಕೊರೋನಾ ಸೇವೆ ಮಾಡುತ್ತಲೇ ಜೀವ ಬಿಟ್ಟ ವೈದ್ಯ..!

Suvarna News   | Asianet News
Published : Jun 11, 2020, 11:02 AM IST

ಹಾಸನದ ಆಲೂರಿನಲ್ಲಿ ವೈದ್ಯರಾಗಿ ಶಿವಕಿರಣ್ ಕರ್ತವ್ಯ ನಿರ್ವಹಿಸುತ್ತಿದ್ದರು. ಫೀವರ್ ಕ್ಲೀನಿಕ್, ಸ್ವ್ಯಾಬ್ ಸಂಗ್ರಹ, ಸೋಂಕಿತರಿಗೆ ಚಿಕಿತ್ಸೆ ಹೀಗೆ 85 ದಿನಕಾಲ ಕೊರೋನಾ ವಾರಿಯರ್ಸ್ ಆಗಿ ಶಿವಕಿರಣ್ ಹೋರಾಡಿದ್ದರು. ಜೂನ್ 03ರಂದು ಆರೋಗ್ಯ ಕೇಂದ್ರದಲ್ಲೇ ಶಿವಕಿರಣ್ ಕುಸಿದು ಬಿದ್ದಿದ್ದರು.

ಹಾಸನ(ಜೂ.11): ಮೂರು ತಿಂಗಳಿನಿಂದ ರಜೆ ಪಡೆಯದೇ ಕಾರ್ಯ ನಿರ್ವಹಿಸುತ್ತಿದ್ದ ಹಾಸನದ ವೈದ್ಯ ಶಿವಕಿರಣ್ ಕೊರೋನಾ ಸೇವೆ ಮಾಡುತ್ತಲೇ ಕೊನೆಯುಸಿರೆಳೆದಿದ್ದಾರೆ. ಬ್ರೈನ್ ಸ್ಟ್ರೋಕ್‌ನಿಂದಾಗಿ ಮಕ್ಕಳ ತಜ್ಞ ಡಾ.ಶಿವಕಿರಣ್ ಇಹಲೋಕ ತ್ಯಜಿಸಿದ್ದಾರೆ.

ಹಾಸನದ ಆಲೂರಿನಲ್ಲಿ ವೈದ್ಯರಾಗಿ ಶಿವಕಿರಣ್ ಕರ್ತವ್ಯ ನಿರ್ವಹಿಸುತ್ತಿದ್ದರು. ಫೀವರ್ ಕ್ಲೀನಿಕ್, ಸ್ವ್ಯಾಬ್ ಸಂಗ್ರಹ, ಸೋಂಕಿತರಿಗೆ ಚಿಕಿತ್ಸೆ ಹೀಗೆ 85 ದಿನಕಾಲ ಕೊರೋನಾ ವಾರಿಯರ್ಸ್ ಆಗಿ ಶಿವಕಿರಣ್ ಹೋರಾಡಿದ್ದರು. ಜೂನ್ 03ರಂದು ಆರೋಗ್ಯ ಕೇಂದ್ರದಲ್ಲೇ ಶಿವಕಿರಣ್ ಕುಸಿದು ಬಿದ್ದಿದ್ದರು.

ಅತಿಯಾದ ಕೆಲಸದ ಒತ್ತಡದಿಂದಾಗಿ ಡಾಕ್ಟರ್ ದಣಿದಿದ್ದರು. ಬುಧವಾರ ಶಿವಕಿರಣ್ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಡಾಕ್ಟರ್ ಶಿವಕಿರಣ್ ಅವರಿಗೆ ಸುವರ್ಣ ನ್ಯೂಸ್ ವತಿಯಿಂದ ಬಿಗ್ ಸೆಲ್ಯೂಟ್. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!