ಕೊರೋನಾ ಸೇವೆ ಮಾಡುತ್ತಲೇ ಜೀವ ಬಿಟ್ಟ ವೈದ್ಯ..!

ಕೊರೋನಾ ಸೇವೆ ಮಾಡುತ್ತಲೇ ಜೀವ ಬಿಟ್ಟ ವೈದ್ಯ..!

Suvarna News   | Asianet News
Published : Jun 11, 2020, 11:02 AM IST

ಹಾಸನದ ಆಲೂರಿನಲ್ಲಿ ವೈದ್ಯರಾಗಿ ಶಿವಕಿರಣ್ ಕರ್ತವ್ಯ ನಿರ್ವಹಿಸುತ್ತಿದ್ದರು. ಫೀವರ್ ಕ್ಲೀನಿಕ್, ಸ್ವ್ಯಾಬ್ ಸಂಗ್ರಹ, ಸೋಂಕಿತರಿಗೆ ಚಿಕಿತ್ಸೆ ಹೀಗೆ 85 ದಿನಕಾಲ ಕೊರೋನಾ ವಾರಿಯರ್ಸ್ ಆಗಿ ಶಿವಕಿರಣ್ ಹೋರಾಡಿದ್ದರು. ಜೂನ್ 03ರಂದು ಆರೋಗ್ಯ ಕೇಂದ್ರದಲ್ಲೇ ಶಿವಕಿರಣ್ ಕುಸಿದು ಬಿದ್ದಿದ್ದರು.

ಹಾಸನ(ಜೂ.11): ಮೂರು ತಿಂಗಳಿನಿಂದ ರಜೆ ಪಡೆಯದೇ ಕಾರ್ಯ ನಿರ್ವಹಿಸುತ್ತಿದ್ದ ಹಾಸನದ ವೈದ್ಯ ಶಿವಕಿರಣ್ ಕೊರೋನಾ ಸೇವೆ ಮಾಡುತ್ತಲೇ ಕೊನೆಯುಸಿರೆಳೆದಿದ್ದಾರೆ. ಬ್ರೈನ್ ಸ್ಟ್ರೋಕ್‌ನಿಂದಾಗಿ ಮಕ್ಕಳ ತಜ್ಞ ಡಾ.ಶಿವಕಿರಣ್ ಇಹಲೋಕ ತ್ಯಜಿಸಿದ್ದಾರೆ.

ಹಾಸನದ ಆಲೂರಿನಲ್ಲಿ ವೈದ್ಯರಾಗಿ ಶಿವಕಿರಣ್ ಕರ್ತವ್ಯ ನಿರ್ವಹಿಸುತ್ತಿದ್ದರು. ಫೀವರ್ ಕ್ಲೀನಿಕ್, ಸ್ವ್ಯಾಬ್ ಸಂಗ್ರಹ, ಸೋಂಕಿತರಿಗೆ ಚಿಕಿತ್ಸೆ ಹೀಗೆ 85 ದಿನಕಾಲ ಕೊರೋನಾ ವಾರಿಯರ್ಸ್ ಆಗಿ ಶಿವಕಿರಣ್ ಹೋರಾಡಿದ್ದರು. ಜೂನ್ 03ರಂದು ಆರೋಗ್ಯ ಕೇಂದ್ರದಲ್ಲೇ ಶಿವಕಿರಣ್ ಕುಸಿದು ಬಿದ್ದಿದ್ದರು.

ಅತಿಯಾದ ಕೆಲಸದ ಒತ್ತಡದಿಂದಾಗಿ ಡಾಕ್ಟರ್ ದಣಿದಿದ್ದರು. ಬುಧವಾರ ಶಿವಕಿರಣ್ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಡಾಕ್ಟರ್ ಶಿವಕಿರಣ್ ಅವರಿಗೆ ಸುವರ್ಣ ನ್ಯೂಸ್ ವತಿಯಿಂದ ಬಿಗ್ ಸೆಲ್ಯೂಟ್. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್