ಮುರುಕಲು ಸೇತುವೇಲಿ ಉಕ್ಕಿ ಹರಿಯೋ ನದಿ ದಾಟಿದ ಆಶಾ ಕಾರ್ಯಕರ್ತೆ, ವಿಡಿಯೋ ನೋಡಿ

ಮುರುಕಲು ಸೇತುವೇಲಿ ಉಕ್ಕಿ ಹರಿಯೋ ನದಿ ದಾಟಿದ ಆಶಾ ಕಾರ್ಯಕರ್ತೆ, ವಿಡಿಯೋ ನೋಡಿ

Suvarna News   | Asianet News
Published : Jul 07, 2020, 12:49 PM ISTUpdated : Jul 07, 2020, 12:54 PM IST

ದುರ್ಗಮ ಹಾದಿ, ನಕ್ಸಲ್ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಮಂಗಳೂರಿನಲ್ಲಿ ನರ್ಸ್ ಹಾಗೂ ಆಶಾ ಕಾರ್ಯಕರ್ತೆಯರು ತಾತ್ಕಾಲಿಕ ಸೇತುವೆ ಮೂಲಕ ಉಕ್ಕಿ ಹರಿಯುತ್ತಿರುವ ನದಿ ದಾಟಿದ ವಿಡಿಯೋ ವೈರಲ್ ಆಗುತ್ತಿದೆ. ಇಲ್ಲಿದೆ ವಿಡಿಯೋ

ಮಂಗಳುರು(ಜು.07): ಕೊರೋನಾ ವಿರುದ್ಧ ವಾರಿಯರ್ಸ್‌ ಜೀವ ಪಣಕ್ಕಿಟ್ಟು ಸೇವೆ ಸಲ್ಲಿಸುತ್ತಿದ್ದಾರೆ. ತಾತ್ಕಾಲಿಕ ಸೇತುವೆ ಮಾಡಿ ಗ್ರಾಮಗಳಿಗೆ ಭೇಟಿ ಮಾಡಿ ಜಾಗೃತಿ ಮೂಡಿಸುತ್ತಿದ್ದಾರೆ.

ದುರ್ಗಮ ಹಾದಿ, ನಕ್ಸಲ್ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಮಂಗಳೂರಿನಲ್ಲಿ ನರ್ಸ್ ಹಾಗೂ ಆಶಾ ಕಾರ್ಯಕರ್ತೆಯರು ತಾತ್ಕಾಲಿಕ ಸೇತುವೆ ಮೂಲಕ ಉಕ್ಕಿ ಹರಿಯುತ್ತಿರುವ ನದಿ ದಾಟಿದ ವಿಡಿಯೋ ವೈರಲ್ ಆಗುತ್ತಿದೆ.

ಮಾಸ್ಕ್‌ ಧರಿಸದವರಿಗೆ ರಸ್ತೆಯಲ್ಲೇ ದಂಡ ವಿಧಿಸಿದ ಇನ್ಸ್‌ಪೆಕ್ಟರ್‌..!

ನಕ್ಸಲ್ ಪೀಡಿತ ಗ್ರಾಮಕ್ಕೂ ಆಶಾ ಕಾರ್ಯಕರ್ತೆಯರು ಭೇಟಿ ನೀಡುತ್ತಿದ್ದಾರೆ. ತಮ್ಮ ಪ್ರಾಣವನ್ನೂ ಲೆಕ್ಕಿಸದೆ, ಹಲವು ದುರ್ಗಮ ಹಾದಿಗಳಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ನರ್ಸ್‌ಗಳು ಜನರನ್ನು ಭೇಟಿ ಮಾಡುತ್ತಿದ್ದಾರೆ. ಇಲ್ಲಿದೆ ವಿಡಿಯೋ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!