ಮುರುಕಲು ಸೇತುವೇಲಿ ಉಕ್ಕಿ ಹರಿಯೋ ನದಿ ದಾಟಿದ ಆಶಾ ಕಾರ್ಯಕರ್ತೆ, ವಿಡಿಯೋ ನೋಡಿ

ಮುರುಕಲು ಸೇತುವೇಲಿ ಉಕ್ಕಿ ಹರಿಯೋ ನದಿ ದಾಟಿದ ಆಶಾ ಕಾರ್ಯಕರ್ತೆ, ವಿಡಿಯೋ ನೋಡಿ

Suvarna News   | Asianet News
Published : Jul 07, 2020, 12:49 PM ISTUpdated : Jul 07, 2020, 12:54 PM IST

ದುರ್ಗಮ ಹಾದಿ, ನಕ್ಸಲ್ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಮಂಗಳೂರಿನಲ್ಲಿ ನರ್ಸ್ ಹಾಗೂ ಆಶಾ ಕಾರ್ಯಕರ್ತೆಯರು ತಾತ್ಕಾಲಿಕ ಸೇತುವೆ ಮೂಲಕ ಉಕ್ಕಿ ಹರಿಯುತ್ತಿರುವ ನದಿ ದಾಟಿದ ವಿಡಿಯೋ ವೈರಲ್ ಆಗುತ್ತಿದೆ. ಇಲ್ಲಿದೆ ವಿಡಿಯೋ

ಮಂಗಳುರು(ಜು.07): ಕೊರೋನಾ ವಿರುದ್ಧ ವಾರಿಯರ್ಸ್‌ ಜೀವ ಪಣಕ್ಕಿಟ್ಟು ಸೇವೆ ಸಲ್ಲಿಸುತ್ತಿದ್ದಾರೆ. ತಾತ್ಕಾಲಿಕ ಸೇತುವೆ ಮಾಡಿ ಗ್ರಾಮಗಳಿಗೆ ಭೇಟಿ ಮಾಡಿ ಜಾಗೃತಿ ಮೂಡಿಸುತ್ತಿದ್ದಾರೆ.

ದುರ್ಗಮ ಹಾದಿ, ನಕ್ಸಲ್ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಮಂಗಳೂರಿನಲ್ಲಿ ನರ್ಸ್ ಹಾಗೂ ಆಶಾ ಕಾರ್ಯಕರ್ತೆಯರು ತಾತ್ಕಾಲಿಕ ಸೇತುವೆ ಮೂಲಕ ಉಕ್ಕಿ ಹರಿಯುತ್ತಿರುವ ನದಿ ದಾಟಿದ ವಿಡಿಯೋ ವೈರಲ್ ಆಗುತ್ತಿದೆ.

ಮಾಸ್ಕ್‌ ಧರಿಸದವರಿಗೆ ರಸ್ತೆಯಲ್ಲೇ ದಂಡ ವಿಧಿಸಿದ ಇನ್ಸ್‌ಪೆಕ್ಟರ್‌..!

ನಕ್ಸಲ್ ಪೀಡಿತ ಗ್ರಾಮಕ್ಕೂ ಆಶಾ ಕಾರ್ಯಕರ್ತೆಯರು ಭೇಟಿ ನೀಡುತ್ತಿದ್ದಾರೆ. ತಮ್ಮ ಪ್ರಾಣವನ್ನೂ ಲೆಕ್ಕಿಸದೆ, ಹಲವು ದುರ್ಗಮ ಹಾದಿಗಳಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ನರ್ಸ್‌ಗಳು ಜನರನ್ನು ಭೇಟಿ ಮಾಡುತ್ತಿದ್ದಾರೆ. ಇಲ್ಲಿದೆ ವಿಡಿಯೋ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!