ಮುರುಕಲು ಸೇತುವೇಲಿ ಉಕ್ಕಿ ಹರಿಯೋ ನದಿ ದಾಟಿದ ಆಶಾ ಕಾರ್ಯಕರ್ತೆ, ವಿಡಿಯೋ ನೋಡಿ

ಮುರುಕಲು ಸೇತುವೇಲಿ ಉಕ್ಕಿ ಹರಿಯೋ ನದಿ ದಾಟಿದ ಆಶಾ ಕಾರ್ಯಕರ್ತೆ, ವಿಡಿಯೋ ನೋಡಿ

Suvarna News   | Asianet News
Published : Jul 07, 2020, 12:49 PM ISTUpdated : Jul 07, 2020, 12:54 PM IST

ದುರ್ಗಮ ಹಾದಿ, ನಕ್ಸಲ್ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಮಂಗಳೂರಿನಲ್ಲಿ ನರ್ಸ್ ಹಾಗೂ ಆಶಾ ಕಾರ್ಯಕರ್ತೆಯರು ತಾತ್ಕಾಲಿಕ ಸೇತುವೆ ಮೂಲಕ ಉಕ್ಕಿ ಹರಿಯುತ್ತಿರುವ ನದಿ ದಾಟಿದ ವಿಡಿಯೋ ವೈರಲ್ ಆಗುತ್ತಿದೆ. ಇಲ್ಲಿದೆ ವಿಡಿಯೋ

ಮಂಗಳುರು(ಜು.07): ಕೊರೋನಾ ವಿರುದ್ಧ ವಾರಿಯರ್ಸ್‌ ಜೀವ ಪಣಕ್ಕಿಟ್ಟು ಸೇವೆ ಸಲ್ಲಿಸುತ್ತಿದ್ದಾರೆ. ತಾತ್ಕಾಲಿಕ ಸೇತುವೆ ಮಾಡಿ ಗ್ರಾಮಗಳಿಗೆ ಭೇಟಿ ಮಾಡಿ ಜಾಗೃತಿ ಮೂಡಿಸುತ್ತಿದ್ದಾರೆ.

ದುರ್ಗಮ ಹಾದಿ, ನಕ್ಸಲ್ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಮಂಗಳೂರಿನಲ್ಲಿ ನರ್ಸ್ ಹಾಗೂ ಆಶಾ ಕಾರ್ಯಕರ್ತೆಯರು ತಾತ್ಕಾಲಿಕ ಸೇತುವೆ ಮೂಲಕ ಉಕ್ಕಿ ಹರಿಯುತ್ತಿರುವ ನದಿ ದಾಟಿದ ವಿಡಿಯೋ ವೈರಲ್ ಆಗುತ್ತಿದೆ.

ಮಾಸ್ಕ್‌ ಧರಿಸದವರಿಗೆ ರಸ್ತೆಯಲ್ಲೇ ದಂಡ ವಿಧಿಸಿದ ಇನ್ಸ್‌ಪೆಕ್ಟರ್‌..!

ನಕ್ಸಲ್ ಪೀಡಿತ ಗ್ರಾಮಕ್ಕೂ ಆಶಾ ಕಾರ್ಯಕರ್ತೆಯರು ಭೇಟಿ ನೀಡುತ್ತಿದ್ದಾರೆ. ತಮ್ಮ ಪ್ರಾಣವನ್ನೂ ಲೆಕ್ಕಿಸದೆ, ಹಲವು ದುರ್ಗಮ ಹಾದಿಗಳಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ನರ್ಸ್‌ಗಳು ಜನರನ್ನು ಭೇಟಿ ಮಾಡುತ್ತಿದ್ದಾರೆ. ಇಲ್ಲಿದೆ ವಿಡಿಯೋ

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!