ಮುರುಕಲು ಸೇತುವೇಲಿ ಉಕ್ಕಿ ಹರಿಯೋ ನದಿ ದಾಟಿದ ಆಶಾ ಕಾರ್ಯಕರ್ತೆ, ವಿಡಿಯೋ ನೋಡಿ

ಮುರುಕಲು ಸೇತುವೇಲಿ ಉಕ್ಕಿ ಹರಿಯೋ ನದಿ ದಾಟಿದ ಆಶಾ ಕಾರ್ಯಕರ್ತೆ, ವಿಡಿಯೋ ನೋಡಿ

Suvarna News   | Asianet News
Published : Jul 07, 2020, 12:49 PM ISTUpdated : Jul 07, 2020, 12:54 PM IST

ದುರ್ಗಮ ಹಾದಿ, ನಕ್ಸಲ್ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಮಂಗಳೂರಿನಲ್ಲಿ ನರ್ಸ್ ಹಾಗೂ ಆಶಾ ಕಾರ್ಯಕರ್ತೆಯರು ತಾತ್ಕಾಲಿಕ ಸೇತುವೆ ಮೂಲಕ ಉಕ್ಕಿ ಹರಿಯುತ್ತಿರುವ ನದಿ ದಾಟಿದ ವಿಡಿಯೋ ವೈರಲ್ ಆಗುತ್ತಿದೆ. ಇಲ್ಲಿದೆ ವಿಡಿಯೋ

ಮಂಗಳುರು(ಜು.07): ಕೊರೋನಾ ವಿರುದ್ಧ ವಾರಿಯರ್ಸ್‌ ಜೀವ ಪಣಕ್ಕಿಟ್ಟು ಸೇವೆ ಸಲ್ಲಿಸುತ್ತಿದ್ದಾರೆ. ತಾತ್ಕಾಲಿಕ ಸೇತುವೆ ಮಾಡಿ ಗ್ರಾಮಗಳಿಗೆ ಭೇಟಿ ಮಾಡಿ ಜಾಗೃತಿ ಮೂಡಿಸುತ್ತಿದ್ದಾರೆ.

ದುರ್ಗಮ ಹಾದಿ, ನಕ್ಸಲ್ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಮಂಗಳೂರಿನಲ್ಲಿ ನರ್ಸ್ ಹಾಗೂ ಆಶಾ ಕಾರ್ಯಕರ್ತೆಯರು ತಾತ್ಕಾಲಿಕ ಸೇತುವೆ ಮೂಲಕ ಉಕ್ಕಿ ಹರಿಯುತ್ತಿರುವ ನದಿ ದಾಟಿದ ವಿಡಿಯೋ ವೈರಲ್ ಆಗುತ್ತಿದೆ.

ಮಾಸ್ಕ್‌ ಧರಿಸದವರಿಗೆ ರಸ್ತೆಯಲ್ಲೇ ದಂಡ ವಿಧಿಸಿದ ಇನ್ಸ್‌ಪೆಕ್ಟರ್‌..!

ನಕ್ಸಲ್ ಪೀಡಿತ ಗ್ರಾಮಕ್ಕೂ ಆಶಾ ಕಾರ್ಯಕರ್ತೆಯರು ಭೇಟಿ ನೀಡುತ್ತಿದ್ದಾರೆ. ತಮ್ಮ ಪ್ರಾಣವನ್ನೂ ಲೆಕ್ಕಿಸದೆ, ಹಲವು ದುರ್ಗಮ ಹಾದಿಗಳಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ನರ್ಸ್‌ಗಳು ಜನರನ್ನು ಭೇಟಿ ಮಾಡುತ್ತಿದ್ದಾರೆ. ಇಲ್ಲಿದೆ ವಿಡಿಯೋ

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ