ಮುರುಕಲು ಸೇತುವೇಲಿ ಉಕ್ಕಿ ಹರಿಯೋ ನದಿ ದಾಟಿದ ಆಶಾ ಕಾರ್ಯಕರ್ತೆ, ವಿಡಿಯೋ ನೋಡಿ

ಮುರುಕಲು ಸೇತುವೇಲಿ ಉಕ್ಕಿ ಹರಿಯೋ ನದಿ ದಾಟಿದ ಆಶಾ ಕಾರ್ಯಕರ್ತೆ, ವಿಡಿಯೋ ನೋಡಿ

Suvarna News   | Asianet News
Published : Jul 07, 2020, 12:49 PM ISTUpdated : Jul 07, 2020, 12:54 PM IST

ದುರ್ಗಮ ಹಾದಿ, ನಕ್ಸಲ್ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಮಂಗಳೂರಿನಲ್ಲಿ ನರ್ಸ್ ಹಾಗೂ ಆಶಾ ಕಾರ್ಯಕರ್ತೆಯರು ತಾತ್ಕಾಲಿಕ ಸೇತುವೆ ಮೂಲಕ ಉಕ್ಕಿ ಹರಿಯುತ್ತಿರುವ ನದಿ ದಾಟಿದ ವಿಡಿಯೋ ವೈರಲ್ ಆಗುತ್ತಿದೆ. ಇಲ್ಲಿದೆ ವಿಡಿಯೋ

ಮಂಗಳುರು(ಜು.07): ಕೊರೋನಾ ವಿರುದ್ಧ ವಾರಿಯರ್ಸ್‌ ಜೀವ ಪಣಕ್ಕಿಟ್ಟು ಸೇವೆ ಸಲ್ಲಿಸುತ್ತಿದ್ದಾರೆ. ತಾತ್ಕಾಲಿಕ ಸೇತುವೆ ಮಾಡಿ ಗ್ರಾಮಗಳಿಗೆ ಭೇಟಿ ಮಾಡಿ ಜಾಗೃತಿ ಮೂಡಿಸುತ್ತಿದ್ದಾರೆ.

ದುರ್ಗಮ ಹಾದಿ, ನಕ್ಸಲ್ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಮಂಗಳೂರಿನಲ್ಲಿ ನರ್ಸ್ ಹಾಗೂ ಆಶಾ ಕಾರ್ಯಕರ್ತೆಯರು ತಾತ್ಕಾಲಿಕ ಸೇತುವೆ ಮೂಲಕ ಉಕ್ಕಿ ಹರಿಯುತ್ತಿರುವ ನದಿ ದಾಟಿದ ವಿಡಿಯೋ ವೈರಲ್ ಆಗುತ್ತಿದೆ.

ಮಾಸ್ಕ್‌ ಧರಿಸದವರಿಗೆ ರಸ್ತೆಯಲ್ಲೇ ದಂಡ ವಿಧಿಸಿದ ಇನ್ಸ್‌ಪೆಕ್ಟರ್‌..!

ನಕ್ಸಲ್ ಪೀಡಿತ ಗ್ರಾಮಕ್ಕೂ ಆಶಾ ಕಾರ್ಯಕರ್ತೆಯರು ಭೇಟಿ ನೀಡುತ್ತಿದ್ದಾರೆ. ತಮ್ಮ ಪ್ರಾಣವನ್ನೂ ಲೆಕ್ಕಿಸದೆ, ಹಲವು ದುರ್ಗಮ ಹಾದಿಗಳಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ನರ್ಸ್‌ಗಳು ಜನರನ್ನು ಭೇಟಿ ಮಾಡುತ್ತಿದ್ದಾರೆ. ಇಲ್ಲಿದೆ ವಿಡಿಯೋ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?