ಶಿವಮೊಗ್ಗದಲ್ಲಿ ಕೊರೋನಾ ವಾರಿಯರ್ಸ್‌ಗೂ ವಕ್ಕರಿಸಿದ ಕೋವಿಡ್ 19 ಹೆಮ್ಮಾರಿ..!

ಶಿವಮೊಗ್ಗದಲ್ಲಿ ಕೊರೋನಾ ವಾರಿಯರ್ಸ್‌ಗೂ ವಕ್ಕರಿಸಿದ ಕೋವಿಡ್ 19 ಹೆಮ್ಮಾರಿ..!

Suvarna News   | Asianet News
Published : Jun 01, 2020, 11:34 AM IST

ಬೆಂಗಳೂರಿನ ಶಿವಾಜಿನಗರ ಹಾಗೂ ಪಾದರಾಯನಪುರದಲ್ಲಿ ಕರ್ತವ್ಯ ನಿರ್ವಹಿಸಿದ್ದ 7 KSRP ಪೊಲೀಸರಿಗೆ ಕೊರೋನಾ ಸೋಂಕು ತಗುಲಿದೆ. ಇದೀಗ 12 ವಸತಿಗೃಹಗಳಿದ್ದ KSRP ಅಪಾರ್ಟ್‌ಮೆಂಟ್ ಸೀಲ್‌ಡೌನ್ ಮಾಡಲಾಗಿದೆ. ಈ ಘಟನೆ ಶಿವಮೊಗ್ಗ ಜನರನ್ನು ಬೆಚ್ಚಿಬೀಳಿಸಿರುವುದಂತೂ ಸುಳ್ಳಲ್ಲ.

ಶಿವಮೊಗ್ಗ(ಜೂ.01): ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಕೊರೋನಾ ಸೋಂಕಿತರು ಗಣನೀಯ ಪ್ರಮಾಣದಲ್ಲಿ ಗುಣಮುಖರಾಗುತ್ತಿದ್ದರೆ ಮತ್ತೊಂದೆಡೆ ಕೊರೋನಾ ವಾರಿಯರ್ಸ್‌ಗೆ ಡೆಡ್ಲಿ ಹೆಮ್ಮಾರಿ ವಕ್ಕರಿಸಿರುವುದು ಜಿಲ್ಲೆಯ ಜನರ ಆತಂಕಕ್ಕೀಡು ಮಾಡಿಕೊಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೋನಾ ಪೀಡಿತರ ಸಂಖ್ಯೆ 51ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನ ಶಿವಾಜಿನಗರ ಹಾಗೂ ಪಾದರಾಯನಪುರದಲ್ಲಿ ಕರ್ತವ್ಯ ನಿರ್ವಹಿಸಿದ್ದ 7 KSRP ಪೊಲೀಸರಿಗೆ ಕೊರೋನಾ ಸೋಂಕು ತಗುಲಿದೆ. ಇದೀಗ 12 ವಸತಿಗೃಹಗಳಿದ್ದ KSRP ಅಪಾರ್ಟ್‌ಮೆಂಟ್ ಸೀಲ್‌ಡೌನ್ ಮಾಡಲಾಗಿದೆ. ಈ ಘಟನೆ ಶಿವಮೊಗ್ಗ ಜನರನ್ನು ಬೆಚ್ಚಿಬೀಳಿಸಿರುವುದಂತೂ ಸುಳ್ಳಲ್ಲ.

ಇನ್ನು ಕೊರೋನಾ ಸೋಂಕಿತನಿಗೆ ಚಿಕಿತ್ಸೆ ನೀಡಿದ್ದ ಆಯನೂರು ಆರೋಗ್ಯ ಕೇಂದ್ರದ ವೈದ್ಯೆಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.  ಸೋಂಕಿತನಿಗೆ ಚಿಕಿತ್ಸೆ ನೀಡಿದ ವೈದ್ಯೆ  ಕೂಡಾ ಕ್ವಾರಂಟೈನ್‌ನಲ್ಲಿದ್ದರು.ಇದೀಗ ಆಯನೂರು ವೈದ್ಯೆ ಕೂಡಾ ಕೊರೋನಾ ದಾಳಿಗೆ ತುತ್ತಾಗಿದ್ದಾರೆ.

ಇಷ್ಟುದಿನ ಹೊರರಾಜ್ಯಗಳಿಂದ ಬಂದಂತವರಿಗೆ ಹಾಗೂ ಜನಸಾಮಾನ್ಯರಿಗೆ ಕೊರೋನಾ ಸೋಂಕು ಪತ್ತೆಯಾಗುತ್ತಿತ್ತು. ಆದರೆ ಇದೀಗ ಕೊರೋನಾ ವಾರಿಯರ್ಸ್‌ಗಳಿಗೆ ಸೋಂಕು ದಾಳಿ ಮಾಡಿರುವುದು ಮಲೆನಾಡಿನ ಮಂದಿಯ ನಿದ್ದೆಗೆಡಿಸಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?