ಶಿವಮೊಗ್ಗದಲ್ಲಿ ಕೊರೋನಾ ವಾರಿಯರ್ಸ್‌ಗೂ ವಕ್ಕರಿಸಿದ ಕೋವಿಡ್ 19 ಹೆಮ್ಮಾರಿ..!

ಶಿವಮೊಗ್ಗದಲ್ಲಿ ಕೊರೋನಾ ವಾರಿಯರ್ಸ್‌ಗೂ ವಕ್ಕರಿಸಿದ ಕೋವಿಡ್ 19 ಹೆಮ್ಮಾರಿ..!

Suvarna News   | Asianet News
Published : Jun 01, 2020, 11:34 AM IST

ಬೆಂಗಳೂರಿನ ಶಿವಾಜಿನಗರ ಹಾಗೂ ಪಾದರಾಯನಪುರದಲ್ಲಿ ಕರ್ತವ್ಯ ನಿರ್ವಹಿಸಿದ್ದ 7 KSRP ಪೊಲೀಸರಿಗೆ ಕೊರೋನಾ ಸೋಂಕು ತಗುಲಿದೆ. ಇದೀಗ 12 ವಸತಿಗೃಹಗಳಿದ್ದ KSRP ಅಪಾರ್ಟ್‌ಮೆಂಟ್ ಸೀಲ್‌ಡೌನ್ ಮಾಡಲಾಗಿದೆ. ಈ ಘಟನೆ ಶಿವಮೊಗ್ಗ ಜನರನ್ನು ಬೆಚ್ಚಿಬೀಳಿಸಿರುವುದಂತೂ ಸುಳ್ಳಲ್ಲ.

ಶಿವಮೊಗ್ಗ(ಜೂ.01): ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಕೊರೋನಾ ಸೋಂಕಿತರು ಗಣನೀಯ ಪ್ರಮಾಣದಲ್ಲಿ ಗುಣಮುಖರಾಗುತ್ತಿದ್ದರೆ ಮತ್ತೊಂದೆಡೆ ಕೊರೋನಾ ವಾರಿಯರ್ಸ್‌ಗೆ ಡೆಡ್ಲಿ ಹೆಮ್ಮಾರಿ ವಕ್ಕರಿಸಿರುವುದು ಜಿಲ್ಲೆಯ ಜನರ ಆತಂಕಕ್ಕೀಡು ಮಾಡಿಕೊಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೋನಾ ಪೀಡಿತರ ಸಂಖ್ಯೆ 51ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನ ಶಿವಾಜಿನಗರ ಹಾಗೂ ಪಾದರಾಯನಪುರದಲ್ಲಿ ಕರ್ತವ್ಯ ನಿರ್ವಹಿಸಿದ್ದ 7 KSRP ಪೊಲೀಸರಿಗೆ ಕೊರೋನಾ ಸೋಂಕು ತಗುಲಿದೆ. ಇದೀಗ 12 ವಸತಿಗೃಹಗಳಿದ್ದ KSRP ಅಪಾರ್ಟ್‌ಮೆಂಟ್ ಸೀಲ್‌ಡೌನ್ ಮಾಡಲಾಗಿದೆ. ಈ ಘಟನೆ ಶಿವಮೊಗ್ಗ ಜನರನ್ನು ಬೆಚ್ಚಿಬೀಳಿಸಿರುವುದಂತೂ ಸುಳ್ಳಲ್ಲ.

ಇನ್ನು ಕೊರೋನಾ ಸೋಂಕಿತನಿಗೆ ಚಿಕಿತ್ಸೆ ನೀಡಿದ್ದ ಆಯನೂರು ಆರೋಗ್ಯ ಕೇಂದ್ರದ ವೈದ್ಯೆಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.  ಸೋಂಕಿತನಿಗೆ ಚಿಕಿತ್ಸೆ ನೀಡಿದ ವೈದ್ಯೆ  ಕೂಡಾ ಕ್ವಾರಂಟೈನ್‌ನಲ್ಲಿದ್ದರು.ಇದೀಗ ಆಯನೂರು ವೈದ್ಯೆ ಕೂಡಾ ಕೊರೋನಾ ದಾಳಿಗೆ ತುತ್ತಾಗಿದ್ದಾರೆ.

ಇಷ್ಟುದಿನ ಹೊರರಾಜ್ಯಗಳಿಂದ ಬಂದಂತವರಿಗೆ ಹಾಗೂ ಜನಸಾಮಾನ್ಯರಿಗೆ ಕೊರೋನಾ ಸೋಂಕು ಪತ್ತೆಯಾಗುತ್ತಿತ್ತು. ಆದರೆ ಇದೀಗ ಕೊರೋನಾ ವಾರಿಯರ್ಸ್‌ಗಳಿಗೆ ಸೋಂಕು ದಾಳಿ ಮಾಡಿರುವುದು ಮಲೆನಾಡಿನ ಮಂದಿಯ ನಿದ್ದೆಗೆಡಿಸಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!