ಶಿವಮೊಗ್ಗದಲ್ಲಿ ಕೊರೋನಾ ವಾರಿಯರ್ಸ್‌ಗೂ ವಕ್ಕರಿಸಿದ ಕೋವಿಡ್ 19 ಹೆಮ್ಮಾರಿ..!

ಶಿವಮೊಗ್ಗದಲ್ಲಿ ಕೊರೋನಾ ವಾರಿಯರ್ಸ್‌ಗೂ ವಕ್ಕರಿಸಿದ ಕೋವಿಡ್ 19 ಹೆಮ್ಮಾರಿ..!

Suvarna News   | Asianet News
Published : Jun 01, 2020, 11:34 AM IST

ಬೆಂಗಳೂರಿನ ಶಿವಾಜಿನಗರ ಹಾಗೂ ಪಾದರಾಯನಪುರದಲ್ಲಿ ಕರ್ತವ್ಯ ನಿರ್ವಹಿಸಿದ್ದ 7 KSRP ಪೊಲೀಸರಿಗೆ ಕೊರೋನಾ ಸೋಂಕು ತಗುಲಿದೆ. ಇದೀಗ 12 ವಸತಿಗೃಹಗಳಿದ್ದ KSRP ಅಪಾರ್ಟ್‌ಮೆಂಟ್ ಸೀಲ್‌ಡೌನ್ ಮಾಡಲಾಗಿದೆ. ಈ ಘಟನೆ ಶಿವಮೊಗ್ಗ ಜನರನ್ನು ಬೆಚ್ಚಿಬೀಳಿಸಿರುವುದಂತೂ ಸುಳ್ಳಲ್ಲ.

ಶಿವಮೊಗ್ಗ(ಜೂ.01): ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಕೊರೋನಾ ಸೋಂಕಿತರು ಗಣನೀಯ ಪ್ರಮಾಣದಲ್ಲಿ ಗುಣಮುಖರಾಗುತ್ತಿದ್ದರೆ ಮತ್ತೊಂದೆಡೆ ಕೊರೋನಾ ವಾರಿಯರ್ಸ್‌ಗೆ ಡೆಡ್ಲಿ ಹೆಮ್ಮಾರಿ ವಕ್ಕರಿಸಿರುವುದು ಜಿಲ್ಲೆಯ ಜನರ ಆತಂಕಕ್ಕೀಡು ಮಾಡಿಕೊಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೋನಾ ಪೀಡಿತರ ಸಂಖ್ಯೆ 51ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನ ಶಿವಾಜಿನಗರ ಹಾಗೂ ಪಾದರಾಯನಪುರದಲ್ಲಿ ಕರ್ತವ್ಯ ನಿರ್ವಹಿಸಿದ್ದ 7 KSRP ಪೊಲೀಸರಿಗೆ ಕೊರೋನಾ ಸೋಂಕು ತಗುಲಿದೆ. ಇದೀಗ 12 ವಸತಿಗೃಹಗಳಿದ್ದ KSRP ಅಪಾರ್ಟ್‌ಮೆಂಟ್ ಸೀಲ್‌ಡೌನ್ ಮಾಡಲಾಗಿದೆ. ಈ ಘಟನೆ ಶಿವಮೊಗ್ಗ ಜನರನ್ನು ಬೆಚ್ಚಿಬೀಳಿಸಿರುವುದಂತೂ ಸುಳ್ಳಲ್ಲ.

ಇನ್ನು ಕೊರೋನಾ ಸೋಂಕಿತನಿಗೆ ಚಿಕಿತ್ಸೆ ನೀಡಿದ್ದ ಆಯನೂರು ಆರೋಗ್ಯ ಕೇಂದ್ರದ ವೈದ್ಯೆಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.  ಸೋಂಕಿತನಿಗೆ ಚಿಕಿತ್ಸೆ ನೀಡಿದ ವೈದ್ಯೆ  ಕೂಡಾ ಕ್ವಾರಂಟೈನ್‌ನಲ್ಲಿದ್ದರು.ಇದೀಗ ಆಯನೂರು ವೈದ್ಯೆ ಕೂಡಾ ಕೊರೋನಾ ದಾಳಿಗೆ ತುತ್ತಾಗಿದ್ದಾರೆ.

ಇಷ್ಟುದಿನ ಹೊರರಾಜ್ಯಗಳಿಂದ ಬಂದಂತವರಿಗೆ ಹಾಗೂ ಜನಸಾಮಾನ್ಯರಿಗೆ ಕೊರೋನಾ ಸೋಂಕು ಪತ್ತೆಯಾಗುತ್ತಿತ್ತು. ಆದರೆ ಇದೀಗ ಕೊರೋನಾ ವಾರಿಯರ್ಸ್‌ಗಳಿಗೆ ಸೋಂಕು ದಾಳಿ ಮಾಡಿರುವುದು ಮಲೆನಾಡಿನ ಮಂದಿಯ ನಿದ್ದೆಗೆಡಿಸಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 
 

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ