ಕೊರೋನಾ ಭೀತಿ: ಮಂಡ್ಯ ಈಗ ರೆಡ್ ಝೋನ್‌

ಕೊರೋನಾ ಭೀತಿ: ಮಂಡ್ಯ ಈಗ ರೆಡ್ ಝೋನ್‌

Suvarna News   | Asianet News
Published : Apr 25, 2020, 02:16 PM IST

ನಿಧಾನವಾಗಿ ಮಂಡ್ಯ ರೆಡ್ ಝೋನ್‌ನತ್ತ ಸಾಗುತ್ತಿದೆ. ಮಂಡ್ಯದ ಮಳವಳ್ಳಿಯಲ್ಲಿ ಹೊಸ ಪ್ರಕರಣಗಳು ಕಾಣಿಸಿಕೊಳ್ಳುತ್ತಲೇ ಇದ್ದು ಹೆಚ್ಚು ಇನ್ನಷ್ಟು ಆತಂಕ ಸೃಷ್ಟಿ ಮಾಡಿದೆ.

ಮಂಡ್ಯ(ಏ.25): ನಿಧಾನವಾಗಿ ಮಂಡ್ಯ ರೆಡ್ ಝೋನ್‌ನತ್ತ ಸಾಗುತ್ತಿದೆ. ಮಂಡ್ಯದ ಮಳವಳ್ಳಿಯಲ್ಲಿ ಹೊಸ ಪ್ರಕರಣಗಳು ಕಾಣಿಸಿಕೊಳ್ಳುತ್ತಲೇ ಇದ್ದು ಹೆಚ್ಚು ಇನ್ನಷ್ಟು ಆತಂಕ ಸೃಷ್ಟಿ ಮಾಡಿದೆ.

ಮಳವಳ್ಳಿಯಲ್ಲಿ ಮತ್ತೊಬ್ಬ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿದೆ. ಪಟ್ಟಣದ ಕೊರೋನಾ ಸೋಂಕಿತರ ಸಂಖ್ಯೆ 14ಕ್ಕೆ ಏರಿದ್ದು, ಜಿಲ್ಲೆಯಲ್ಲಿ ಈಗ 15 ಕೊರೋನಾ ಸೋಂಕಿನ ಪ್ರಕರಣಗಳು ವರದಿಯಾದಂತಾಗಿದೆ.

ಬಹುದಿನಗಳ ರೈತರ ಕನಸು ನನಸು: ಏಷ್ಯಾದಲ್ಲಿಯೇ ಅತ್ಯಂತ ಉದ್ದದ ಜಲಸೇತುವೆ ಲೋಕಾರ್ಪಣೆ

ಈ ಹಿನ್ನೆಲೆಯಲ್ಲಿ ರೆಡ್‌ ಝೋನ್‌ ಎಂದು ಘೋಷಿಸಲಾಗಿದೆ. ಇದರಲ್ಲಿ ಮಳವಳ್ಳಿಯಲ್ಲೇ 14 ಪ್ರಕರಣಗಳು ವರದಿಯಾಗಿವೆ. ಮಂಡ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳಿಂದ ಜನರು ಭೀತಿಯಲ್ಲಿದ್ದಾರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!