ಕೊರೋನಾ ಕಾಟ: ಬಳ್ಳಾರಿಯ ಜಿಂದಾಲ್‌ ಈಗ ಕೊರೋನಾ ಕಾರ್ಖಾನೆ..!

ಕೊರೋನಾ ಕಾಟ: ಬಳ್ಳಾರಿಯ ಜಿಂದಾಲ್‌ ಈಗ ಕೊರೋನಾ ಕಾರ್ಖಾನೆ..!

Published : Jun 10, 2020, 11:09 AM IST

ಕಂಪನಿಯ ಪ್ರೈಮರಿ ಕಾಂಟಾಕ್ಟ್‌ನಿಂದ ಒಬ್ಬರಿಂದ ಒಬ್ಬರಿಗೆ ವೈರಸ್‌| ಜಿಂದಾಲ್‌ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮೂವರು ನೌಕರರಿಂದ ಅವರವರ ಕುಟುಂಬದ 13 ಮಂದಿಗೆ ಕೊರೋನಾ ದೃಢ| ಬಳ್ಳಾರಿ, ಹೊಸಪೇಟೆ, ಕಂಪ್ಲಿ ಜನರಿಗೂ ಕೊರೋನಾ ಕಾಟ|

ಬಳ್ಳಾರಿ(ಜೂ.10): ನಾಲ್ಕು ದಿನಗಳ ಹಿಂದೆ ಜಿಂದಾಲ್‌ ಕಾರ್ಖಾನೆಯಲ್ಲಿ ಕೇವಲ ಒಂದು ಕೊರೋನಾ ಪ್ರಕರಣ ಇದ್ದಿದ್ದು, ಸದ್ಯ 13 ಕೇಸ್‌ಗಳು ಪತ್ತೆಯಾಗಿವೆ. ಇದರಿಂದ ಜಿಲ್ಲೆಯ ಜನರು ಮತ್ತಷ್ಟು ಭಯ ಪಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಕಂಪನಿಯ ಪ್ರೈಮರಿ ಕಾಂಟಾಕ್ಟ್‌ನಿಂದ ಒಬ್ಬರಿಂದ ಒಬ್ಬರಿಗೆ ವೈರಸ್‌ ಅಂಟುತ್ತಿದೆ. 

ಜುಲೈನಲ್ಲಿ ಮತ್ತಷ್ಟು ಸ್ಫೋಟವಾಗಲಿದೆಯಂತೆ ಕೊರೊನಾ..!

ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮೂವರು ನೌಕರರಿಂದ ಅವರವರ ಕುಟುಂಬದ 13 ಮಂದಿಗೆ ಮಹಾಮಾರಿ ಕೊರೋನಾನ ವೈರಸ್‌ ಅಂಟಿದೆ. ಈ ಮೂಲಕ ಬಳ್ಳಾರಿ, ಹೊಸಪೇಟೆ, ಕಂಪ್ಲಿ ಜನರಿಗೂ ಕೊರೋನಾ ಕಾಟ ಕೊಡಲು ಶುರು ಮಾಡಿದೆ. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?