ಕೊರೋನಾ ಕಾಟ: ಬಳ್ಳಾರಿಯ ಜಿಂದಾಲ್‌ ಈಗ ಕೊರೋನಾ ಕಾರ್ಖಾನೆ..!

ಕೊರೋನಾ ಕಾಟ: ಬಳ್ಳಾರಿಯ ಜಿಂದಾಲ್‌ ಈಗ ಕೊರೋನಾ ಕಾರ್ಖಾನೆ..!

Suvarna News   | Asianet News
Published : Jun 10, 2020, 11:09 AM IST

ಕಂಪನಿಯ ಪ್ರೈಮರಿ ಕಾಂಟಾಕ್ಟ್‌ನಿಂದ ಒಬ್ಬರಿಂದ ಒಬ್ಬರಿಗೆ ವೈರಸ್‌| ಜಿಂದಾಲ್‌ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮೂವರು ನೌಕರರಿಂದ ಅವರವರ ಕುಟುಂಬದ 13 ಮಂದಿಗೆ ಕೊರೋನಾ ದೃಢ| ಬಳ್ಳಾರಿ, ಹೊಸಪೇಟೆ, ಕಂಪ್ಲಿ ಜನರಿಗೂ ಕೊರೋನಾ ಕಾಟ|

ಬಳ್ಳಾರಿ(ಜೂ.10): ನಾಲ್ಕು ದಿನಗಳ ಹಿಂದೆ ಜಿಂದಾಲ್‌ ಕಾರ್ಖಾನೆಯಲ್ಲಿ ಕೇವಲ ಒಂದು ಕೊರೋನಾ ಪ್ರಕರಣ ಇದ್ದಿದ್ದು, ಸದ್ಯ 13 ಕೇಸ್‌ಗಳು ಪತ್ತೆಯಾಗಿವೆ. ಇದರಿಂದ ಜಿಲ್ಲೆಯ ಜನರು ಮತ್ತಷ್ಟು ಭಯ ಪಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಕಂಪನಿಯ ಪ್ರೈಮರಿ ಕಾಂಟಾಕ್ಟ್‌ನಿಂದ ಒಬ್ಬರಿಂದ ಒಬ್ಬರಿಗೆ ವೈರಸ್‌ ಅಂಟುತ್ತಿದೆ. 

ಜುಲೈನಲ್ಲಿ ಮತ್ತಷ್ಟು ಸ್ಫೋಟವಾಗಲಿದೆಯಂತೆ ಕೊರೊನಾ..!

ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮೂವರು ನೌಕರರಿಂದ ಅವರವರ ಕುಟುಂಬದ 13 ಮಂದಿಗೆ ಮಹಾಮಾರಿ ಕೊರೋನಾನ ವೈರಸ್‌ ಅಂಟಿದೆ. ಈ ಮೂಲಕ ಬಳ್ಳಾರಿ, ಹೊಸಪೇಟೆ, ಕಂಪ್ಲಿ ಜನರಿಗೂ ಕೊರೋನಾ ಕಾಟ ಕೊಡಲು ಶುರು ಮಾಡಿದೆ. 
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!