ಕೊರೋನಾ ಕಾಟ: ಬಳ್ಳಾರಿಯ ಜಿಂದಾಲ್‌ ಈಗ ಕೊರೋನಾ ಕಾರ್ಖಾನೆ..!

ಕೊರೋನಾ ಕಾಟ: ಬಳ್ಳಾರಿಯ ಜಿಂದಾಲ್‌ ಈಗ ಕೊರೋನಾ ಕಾರ್ಖಾನೆ..!

Suvarna News   | Asianet News
Published : Jun 10, 2020, 11:09 AM IST

ಕಂಪನಿಯ ಪ್ರೈಮರಿ ಕಾಂಟಾಕ್ಟ್‌ನಿಂದ ಒಬ್ಬರಿಂದ ಒಬ್ಬರಿಗೆ ವೈರಸ್‌| ಜಿಂದಾಲ್‌ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮೂವರು ನೌಕರರಿಂದ ಅವರವರ ಕುಟುಂಬದ 13 ಮಂದಿಗೆ ಕೊರೋನಾ ದೃಢ| ಬಳ್ಳಾರಿ, ಹೊಸಪೇಟೆ, ಕಂಪ್ಲಿ ಜನರಿಗೂ ಕೊರೋನಾ ಕಾಟ|

ಬಳ್ಳಾರಿ(ಜೂ.10): ನಾಲ್ಕು ದಿನಗಳ ಹಿಂದೆ ಜಿಂದಾಲ್‌ ಕಾರ್ಖಾನೆಯಲ್ಲಿ ಕೇವಲ ಒಂದು ಕೊರೋನಾ ಪ್ರಕರಣ ಇದ್ದಿದ್ದು, ಸದ್ಯ 13 ಕೇಸ್‌ಗಳು ಪತ್ತೆಯಾಗಿವೆ. ಇದರಿಂದ ಜಿಲ್ಲೆಯ ಜನರು ಮತ್ತಷ್ಟು ಭಯ ಪಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಕಂಪನಿಯ ಪ್ರೈಮರಿ ಕಾಂಟಾಕ್ಟ್‌ನಿಂದ ಒಬ್ಬರಿಂದ ಒಬ್ಬರಿಗೆ ವೈರಸ್‌ ಅಂಟುತ್ತಿದೆ. 

ಜುಲೈನಲ್ಲಿ ಮತ್ತಷ್ಟು ಸ್ಫೋಟವಾಗಲಿದೆಯಂತೆ ಕೊರೊನಾ..!

ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮೂವರು ನೌಕರರಿಂದ ಅವರವರ ಕುಟುಂಬದ 13 ಮಂದಿಗೆ ಮಹಾಮಾರಿ ಕೊರೋನಾನ ವೈರಸ್‌ ಅಂಟಿದೆ. ಈ ಮೂಲಕ ಬಳ್ಳಾರಿ, ಹೊಸಪೇಟೆ, ಕಂಪ್ಲಿ ಜನರಿಗೂ ಕೊರೋನಾ ಕಾಟ ಕೊಡಲು ಶುರು ಮಾಡಿದೆ. 
 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್