ಕೊರೋನಾ ಕಾಟ: ಬಳ್ಳಾರಿಯ ಜಿಂದಾಲ್‌ ಈಗ ಕೊರೋನಾ ಕಾರ್ಖಾನೆ..!

ಕೊರೋನಾ ಕಾಟ: ಬಳ್ಳಾರಿಯ ಜಿಂದಾಲ್‌ ಈಗ ಕೊರೋನಾ ಕಾರ್ಖಾನೆ..!

Suvarna News   | Asianet News
Published : Jun 10, 2020, 11:09 AM IST

ಕಂಪನಿಯ ಪ್ರೈಮರಿ ಕಾಂಟಾಕ್ಟ್‌ನಿಂದ ಒಬ್ಬರಿಂದ ಒಬ್ಬರಿಗೆ ವೈರಸ್‌| ಜಿಂದಾಲ್‌ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮೂವರು ನೌಕರರಿಂದ ಅವರವರ ಕುಟುಂಬದ 13 ಮಂದಿಗೆ ಕೊರೋನಾ ದೃಢ| ಬಳ್ಳಾರಿ, ಹೊಸಪೇಟೆ, ಕಂಪ್ಲಿ ಜನರಿಗೂ ಕೊರೋನಾ ಕಾಟ|

ಬಳ್ಳಾರಿ(ಜೂ.10): ನಾಲ್ಕು ದಿನಗಳ ಹಿಂದೆ ಜಿಂದಾಲ್‌ ಕಾರ್ಖಾನೆಯಲ್ಲಿ ಕೇವಲ ಒಂದು ಕೊರೋನಾ ಪ್ರಕರಣ ಇದ್ದಿದ್ದು, ಸದ್ಯ 13 ಕೇಸ್‌ಗಳು ಪತ್ತೆಯಾಗಿವೆ. ಇದರಿಂದ ಜಿಲ್ಲೆಯ ಜನರು ಮತ್ತಷ್ಟು ಭಯ ಪಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಕಂಪನಿಯ ಪ್ರೈಮರಿ ಕಾಂಟಾಕ್ಟ್‌ನಿಂದ ಒಬ್ಬರಿಂದ ಒಬ್ಬರಿಗೆ ವೈರಸ್‌ ಅಂಟುತ್ತಿದೆ. 

ಜುಲೈನಲ್ಲಿ ಮತ್ತಷ್ಟು ಸ್ಫೋಟವಾಗಲಿದೆಯಂತೆ ಕೊರೊನಾ..!

ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮೂವರು ನೌಕರರಿಂದ ಅವರವರ ಕುಟುಂಬದ 13 ಮಂದಿಗೆ ಮಹಾಮಾರಿ ಕೊರೋನಾನ ವೈರಸ್‌ ಅಂಟಿದೆ. ಈ ಮೂಲಕ ಬಳ್ಳಾರಿ, ಹೊಸಪೇಟೆ, ಕಂಪ್ಲಿ ಜನರಿಗೂ ಕೊರೋನಾ ಕಾಟ ಕೊಡಲು ಶುರು ಮಾಡಿದೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?