ಕೊರೋನಾ ಕಾಟ: ಬಳ್ಳಾರಿಯ ಜಿಂದಾಲ್‌ ಈಗ ಕೊರೋನಾ ಕಾರ್ಖಾನೆ..!

ಕೊರೋನಾ ಕಾಟ: ಬಳ್ಳಾರಿಯ ಜಿಂದಾಲ್‌ ಈಗ ಕೊರೋನಾ ಕಾರ್ಖಾನೆ..!

Suvarna News   | Asianet News
Published : Jun 10, 2020, 11:09 AM IST

ಕಂಪನಿಯ ಪ್ರೈಮರಿ ಕಾಂಟಾಕ್ಟ್‌ನಿಂದ ಒಬ್ಬರಿಂದ ಒಬ್ಬರಿಗೆ ವೈರಸ್‌| ಜಿಂದಾಲ್‌ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮೂವರು ನೌಕರರಿಂದ ಅವರವರ ಕುಟುಂಬದ 13 ಮಂದಿಗೆ ಕೊರೋನಾ ದೃಢ| ಬಳ್ಳಾರಿ, ಹೊಸಪೇಟೆ, ಕಂಪ್ಲಿ ಜನರಿಗೂ ಕೊರೋನಾ ಕಾಟ|

ಬಳ್ಳಾರಿ(ಜೂ.10): ನಾಲ್ಕು ದಿನಗಳ ಹಿಂದೆ ಜಿಂದಾಲ್‌ ಕಾರ್ಖಾನೆಯಲ್ಲಿ ಕೇವಲ ಒಂದು ಕೊರೋನಾ ಪ್ರಕರಣ ಇದ್ದಿದ್ದು, ಸದ್ಯ 13 ಕೇಸ್‌ಗಳು ಪತ್ತೆಯಾಗಿವೆ. ಇದರಿಂದ ಜಿಲ್ಲೆಯ ಜನರು ಮತ್ತಷ್ಟು ಭಯ ಪಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಕಂಪನಿಯ ಪ್ರೈಮರಿ ಕಾಂಟಾಕ್ಟ್‌ನಿಂದ ಒಬ್ಬರಿಂದ ಒಬ್ಬರಿಗೆ ವೈರಸ್‌ ಅಂಟುತ್ತಿದೆ. 

ಜುಲೈನಲ್ಲಿ ಮತ್ತಷ್ಟು ಸ್ಫೋಟವಾಗಲಿದೆಯಂತೆ ಕೊರೊನಾ..!

ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮೂವರು ನೌಕರರಿಂದ ಅವರವರ ಕುಟುಂಬದ 13 ಮಂದಿಗೆ ಮಹಾಮಾರಿ ಕೊರೋನಾನ ವೈರಸ್‌ ಅಂಟಿದೆ. ಈ ಮೂಲಕ ಬಳ್ಳಾರಿ, ಹೊಸಪೇಟೆ, ಕಂಪ್ಲಿ ಜನರಿಗೂ ಕೊರೋನಾ ಕಾಟ ಕೊಡಲು ಶುರು ಮಾಡಿದೆ. 
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!