ಬೆಳಗಾವಿ; ಸರ್ಕಾರಿ ಅಧಿಕಾರಿಗಳ 'ಗುಂಡು' ಮೇಜಿನ ಸಮ್ಮೇಳನ

ಬೆಳಗಾವಿ; ಸರ್ಕಾರಿ ಅಧಿಕಾರಿಗಳ 'ಗುಂಡು' ಮೇಜಿನ ಸಮ್ಮೇಳನ

Published : Jun 28, 2020, 06:57 PM IST

ಬೆಳಗಾವಿಯಲ್ಲಿ ಸರ್ಕಾರಿ ಅಧಿಕಾರಿಗಳ 'ಗುಂಡು' ಮೇಜಿನ ಸಮ್ಮೇಳನ/ ಕೊರೋನಾ ಹೊತ್ತಲ್ಲಿ ಎಣ್ಣೆ ಪಾರ್ಟಿ ಜೋರು/ ಸ್ಥಳೀಯರು ದೃಶ್ಯ ಸೆರೆಹಿಡಿಯುತ್ತಿದ್ದಂತೆ ಕಾಲ್ಕಿತ್ತರು

ಬೆಳಗಾವಿ(ಜೂ. 28)  ಲಾಕ್‌ಡೌನ್ ನಿಯಮ ಈ ಸರ್ಕಾರಿ ಅಧಿಕಾರಿಗಳಿಗೆ ಅನ್ವಯವಾಗಲ್ಲ. ಕೊರೋನಾ ಬಂದು ದೇಶವೇ ಆತಂಕದಲ್ಲಿದ್ದರೂ ಇವರ ಪಾರ್ಟಿ ಮಾತ್ರ ಸಾಗಲೇಬೇಕು.

ಮದುವೆ ಸಂಭ್ರಮಕ್ಕೆ ತೆರಳುವ ಮುನ್ನ ಎಚ್ಚರ, ಬೆಳಗಾವಿ ಗ್ರಾಮದ ಸ್ಥಿತಿ ನೋಡಿ

ಕಳೆದ ರಾತ್ರಿ ಬೆಳಗಾವಿಯ ಕೆಪಿಟಿಸಿಎಲ್ ಗೆಸ್ಟ್‌ಹೌಸ್‌ನಲ್ಲಿ ಎಣ್ಣೆ ಪಾರ್ಟಿ ಜೋರಾಗಿ ನಡೆದಿದೆ.  ಬೆಳಗಾವಿಯ ಕೆಪಿಟಿಸಿಎಲ್ ಅಧಿಕಾರಿಗಳು, ಸಿಬ್ಬಂದಿ ಭಾಗಿಯಾಗಿದ್ದಾರೆ. ಬೆಳಗಾವಿಯ ಕೆಪಿಟಿಸಿಎಲ್ ಗೆಸ್ಟ್ ಹೌಸ್‌ನಲ್ಲಿ ಪಾರ್ಟಿ ನಡೆಯುತ್ತಿದ್ದು ಸ್ಥಳೀಯರೊಬ್ಬರು ಮೊಬೈಲ್‌ನಲ್ಲಿ ದೃಶ್ಯ ಸೆರೆ ಹಿಡಿಯುತ್ತಿದ್ದಂತೆ ಎಲ್ಲರೂ ಎಸ್ಕೇಪ್ ಆಗಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!