ಜನ ಪ್ರಾಮಾಣಿಕರಾದ್ರು...ಕಂತೆ-ಕಂತೆ ಹಣ ರಸ್ತೆಯಲ್ಲಿದ್ದರೂ ಮುಟ್ಟದ ಬೆಂಗ್ಳೂರು ಜನ!

ಜನ ಪ್ರಾಮಾಣಿಕರಾದ್ರು...ಕಂತೆ-ಕಂತೆ ಹಣ ರಸ್ತೆಯಲ್ಲಿದ್ದರೂ ಮುಟ್ಟದ ಬೆಂಗ್ಳೂರು ಜನ!

Published : May 03, 2020, 10:34 PM ISTUpdated : May 03, 2020, 10:36 PM IST

ರಸ್ತೆಯಲ್ಲಿ ಬಿದ್ದಿದ್ದ ನೋಟು ಕಂಡು ಬೆಚ್ಚಿಬಿದ್ದ ವಾಕಿಂಗ್ ಬಂದ ಜನ/  ರಸ್ತೆಯಲ್ಲಿ ನೋಟುಗಳು ಬಿದ್ದಿದ್ದರೂ ಮಟ್ಟಲು ಜನರಿಗೆ ಭಯ/  ಒಂದು ಗಂಟೆ ಕಾಲ‌ ರಸ್ತೆಯಲ್ಲಿದ್ದರೂ ಹಣ ಸೇಫ್/  ನೋಟುಗಳನ್ನು ಮುಟ್ಟಲೂ ಆತಂಕದಿಂದ ದೂರ ಸರಿದ ಜನ

ಬೆಂಗಳೂರು(ಮೇ 03) ಕೊರೋನಾ ವೈರಸ್ ಜನರನ್ನು ಪ್ರಾಮಾಣಿಕರನ್ನಾಗಿಸಿದೆ. ರಸ್ತೆಯಲ್ಲಿ ನೋಟುಗಳು ಗಂಟೆಗಟ್ಟಲೆ ಬಿದ್ದಿದ್ದರೂ ಜನ ಮುಟ್ಟಿಲ್ಲ!  ರಸ್ತೆಯಲ್ಲಿ ಬಿದ್ದಿದ್ದ ನೋಟು ಕಂಡು ಜನರು ಬೆಚ್ಚಿಬಿದ್ದಿದ್ದಾರೆ.

ಒಂದು ಗಂಟೆ ಕಾಲ‌ ರಸ್ತೆಯಲ್ಲಿದ್ದರೂ ಹಣ ಸೇಫ್ ಆಗಿ ಉಳಿದಿದೆ.  ಕುಮಾರಪಾರ್ಕ್ ರೈಲ್ವೇ ಸಮಾನಂತರ ರಸ್ತೆಯಲ್ಲಿ ಘಟನೆ ನಡೆದಿದೆ.  ನೋಟುಗಳನ್ನ‌ ಉಯಾರು ಜೇಬಿಗೆ ಹಾಕಿಕೊಂಡಿಲ್ಲ ಕಾರಣ ಕೊರೋನಾ ಭಯ .  ನೋಟುಗಳಿಂದ‌ ಸೋಂಕು‌ ಹರಡುವ ಭೀತಿಗೆ ಜನ ಹಣ ಮುಟ್ಟಿಲ್ಲ.

ಕಾಲ ಬದಲಾಗಿದೆ, ರಸ್ತೆಯಲ್ಲಿ ಹಣ ಸಿಕ್ಕರೆ ಯಾರಿಗೂ ಬೇಡ

ನಂತರ ಸ್ಥಳಕ್ಕೆ ಆಗಮಿಸಿದ ಶೇಷಾದ್ರಿಪುರಂ ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ. ಅಷ್ಟರಲ್ಲಿ ಹಣ ಕಳೆದುಕೊಂಡ ದಂಪತಿ ಬಂದಿದ್ದು ಅವರಿಗೆ ತಲುಪಿಸಲಾಗಿದೆ.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!