ಜನ ಪ್ರಾಮಾಣಿಕರಾದ್ರು...ಕಂತೆ-ಕಂತೆ ಹಣ ರಸ್ತೆಯಲ್ಲಿದ್ದರೂ ಮುಟ್ಟದ ಬೆಂಗ್ಳೂರು ಜನ!

ಜನ ಪ್ರಾಮಾಣಿಕರಾದ್ರು...ಕಂತೆ-ಕಂತೆ ಹಣ ರಸ್ತೆಯಲ್ಲಿದ್ದರೂ ಮುಟ್ಟದ ಬೆಂಗ್ಳೂರು ಜನ!

Published : May 03, 2020, 10:34 PM ISTUpdated : May 03, 2020, 10:36 PM IST

ರಸ್ತೆಯಲ್ಲಿ ಬಿದ್ದಿದ್ದ ನೋಟು ಕಂಡು ಬೆಚ್ಚಿಬಿದ್ದ ವಾಕಿಂಗ್ ಬಂದ ಜನ/  ರಸ್ತೆಯಲ್ಲಿ ನೋಟುಗಳು ಬಿದ್ದಿದ್ದರೂ ಮಟ್ಟಲು ಜನರಿಗೆ ಭಯ/  ಒಂದು ಗಂಟೆ ಕಾಲ‌ ರಸ್ತೆಯಲ್ಲಿದ್ದರೂ ಹಣ ಸೇಫ್/  ನೋಟುಗಳನ್ನು ಮುಟ್ಟಲೂ ಆತಂಕದಿಂದ ದೂರ ಸರಿದ ಜನ

ಬೆಂಗಳೂರು(ಮೇ 03) ಕೊರೋನಾ ವೈರಸ್ ಜನರನ್ನು ಪ್ರಾಮಾಣಿಕರನ್ನಾಗಿಸಿದೆ. ರಸ್ತೆಯಲ್ಲಿ ನೋಟುಗಳು ಗಂಟೆಗಟ್ಟಲೆ ಬಿದ್ದಿದ್ದರೂ ಜನ ಮುಟ್ಟಿಲ್ಲ!  ರಸ್ತೆಯಲ್ಲಿ ಬಿದ್ದಿದ್ದ ನೋಟು ಕಂಡು ಜನರು ಬೆಚ್ಚಿಬಿದ್ದಿದ್ದಾರೆ.

ಒಂದು ಗಂಟೆ ಕಾಲ‌ ರಸ್ತೆಯಲ್ಲಿದ್ದರೂ ಹಣ ಸೇಫ್ ಆಗಿ ಉಳಿದಿದೆ.  ಕುಮಾರಪಾರ್ಕ್ ರೈಲ್ವೇ ಸಮಾನಂತರ ರಸ್ತೆಯಲ್ಲಿ ಘಟನೆ ನಡೆದಿದೆ.  ನೋಟುಗಳನ್ನ‌ ಉಯಾರು ಜೇಬಿಗೆ ಹಾಕಿಕೊಂಡಿಲ್ಲ ಕಾರಣ ಕೊರೋನಾ ಭಯ .  ನೋಟುಗಳಿಂದ‌ ಸೋಂಕು‌ ಹರಡುವ ಭೀತಿಗೆ ಜನ ಹಣ ಮುಟ್ಟಿಲ್ಲ.

ಕಾಲ ಬದಲಾಗಿದೆ, ರಸ್ತೆಯಲ್ಲಿ ಹಣ ಸಿಕ್ಕರೆ ಯಾರಿಗೂ ಬೇಡ

ನಂತರ ಸ್ಥಳಕ್ಕೆ ಆಗಮಿಸಿದ ಶೇಷಾದ್ರಿಪುರಂ ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ. ಅಷ್ಟರಲ್ಲಿ ಹಣ ಕಳೆದುಕೊಂಡ ದಂಪತಿ ಬಂದಿದ್ದು ಅವರಿಗೆ ತಲುಪಿಸಲಾಗಿದೆ.

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!