ಜನ ಪ್ರಾಮಾಣಿಕರಾದ್ರು...ಕಂತೆ-ಕಂತೆ ಹಣ ರಸ್ತೆಯಲ್ಲಿದ್ದರೂ ಮುಟ್ಟದ ಬೆಂಗ್ಳೂರು ಜನ!

ಜನ ಪ್ರಾಮಾಣಿಕರಾದ್ರು...ಕಂತೆ-ಕಂತೆ ಹಣ ರಸ್ತೆಯಲ್ಲಿದ್ದರೂ ಮುಟ್ಟದ ಬೆಂಗ್ಳೂರು ಜನ!

Published : May 03, 2020, 10:34 PM ISTUpdated : May 03, 2020, 10:36 PM IST

ರಸ್ತೆಯಲ್ಲಿ ಬಿದ್ದಿದ್ದ ನೋಟು ಕಂಡು ಬೆಚ್ಚಿಬಿದ್ದ ವಾಕಿಂಗ್ ಬಂದ ಜನ/  ರಸ್ತೆಯಲ್ಲಿ ನೋಟುಗಳು ಬಿದ್ದಿದ್ದರೂ ಮಟ್ಟಲು ಜನರಿಗೆ ಭಯ/  ಒಂದು ಗಂಟೆ ಕಾಲ‌ ರಸ್ತೆಯಲ್ಲಿದ್ದರೂ ಹಣ ಸೇಫ್/  ನೋಟುಗಳನ್ನು ಮುಟ್ಟಲೂ ಆತಂಕದಿಂದ ದೂರ ಸರಿದ ಜನ

ಬೆಂಗಳೂರು(ಮೇ 03) ಕೊರೋನಾ ವೈರಸ್ ಜನರನ್ನು ಪ್ರಾಮಾಣಿಕರನ್ನಾಗಿಸಿದೆ. ರಸ್ತೆಯಲ್ಲಿ ನೋಟುಗಳು ಗಂಟೆಗಟ್ಟಲೆ ಬಿದ್ದಿದ್ದರೂ ಜನ ಮುಟ್ಟಿಲ್ಲ!  ರಸ್ತೆಯಲ್ಲಿ ಬಿದ್ದಿದ್ದ ನೋಟು ಕಂಡು ಜನರು ಬೆಚ್ಚಿಬಿದ್ದಿದ್ದಾರೆ.

ಒಂದು ಗಂಟೆ ಕಾಲ‌ ರಸ್ತೆಯಲ್ಲಿದ್ದರೂ ಹಣ ಸೇಫ್ ಆಗಿ ಉಳಿದಿದೆ.  ಕುಮಾರಪಾರ್ಕ್ ರೈಲ್ವೇ ಸಮಾನಂತರ ರಸ್ತೆಯಲ್ಲಿ ಘಟನೆ ನಡೆದಿದೆ.  ನೋಟುಗಳನ್ನ‌ ಉಯಾರು ಜೇಬಿಗೆ ಹಾಕಿಕೊಂಡಿಲ್ಲ ಕಾರಣ ಕೊರೋನಾ ಭಯ .  ನೋಟುಗಳಿಂದ‌ ಸೋಂಕು‌ ಹರಡುವ ಭೀತಿಗೆ ಜನ ಹಣ ಮುಟ್ಟಿಲ್ಲ.

ಕಾಲ ಬದಲಾಗಿದೆ, ರಸ್ತೆಯಲ್ಲಿ ಹಣ ಸಿಕ್ಕರೆ ಯಾರಿಗೂ ಬೇಡ

ನಂತರ ಸ್ಥಳಕ್ಕೆ ಆಗಮಿಸಿದ ಶೇಷಾದ್ರಿಪುರಂ ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ. ಅಷ್ಟರಲ್ಲಿ ಹಣ ಕಳೆದುಕೊಂಡ ದಂಪತಿ ಬಂದಿದ್ದು ಅವರಿಗೆ ತಲುಪಿಸಲಾಗಿದೆ.

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?