ಜನ ಪ್ರಾಮಾಣಿಕರಾದ್ರು...ಕಂತೆ-ಕಂತೆ ಹಣ ರಸ್ತೆಯಲ್ಲಿದ್ದರೂ ಮುಟ್ಟದ ಬೆಂಗ್ಳೂರು ಜನ!

ಜನ ಪ್ರಾಮಾಣಿಕರಾದ್ರು...ಕಂತೆ-ಕಂತೆ ಹಣ ರಸ್ತೆಯಲ್ಲಿದ್ದರೂ ಮುಟ್ಟದ ಬೆಂಗ್ಳೂರು ಜನ!

Published : May 03, 2020, 10:34 PM ISTUpdated : May 03, 2020, 10:36 PM IST

ರಸ್ತೆಯಲ್ಲಿ ಬಿದ್ದಿದ್ದ ನೋಟು ಕಂಡು ಬೆಚ್ಚಿಬಿದ್ದ ವಾಕಿಂಗ್ ಬಂದ ಜನ/  ರಸ್ತೆಯಲ್ಲಿ ನೋಟುಗಳು ಬಿದ್ದಿದ್ದರೂ ಮಟ್ಟಲು ಜನರಿಗೆ ಭಯ/  ಒಂದು ಗಂಟೆ ಕಾಲ‌ ರಸ್ತೆಯಲ್ಲಿದ್ದರೂ ಹಣ ಸೇಫ್/  ನೋಟುಗಳನ್ನು ಮುಟ್ಟಲೂ ಆತಂಕದಿಂದ ದೂರ ಸರಿದ ಜನ

ಬೆಂಗಳೂರು(ಮೇ 03) ಕೊರೋನಾ ವೈರಸ್ ಜನರನ್ನು ಪ್ರಾಮಾಣಿಕರನ್ನಾಗಿಸಿದೆ. ರಸ್ತೆಯಲ್ಲಿ ನೋಟುಗಳು ಗಂಟೆಗಟ್ಟಲೆ ಬಿದ್ದಿದ್ದರೂ ಜನ ಮುಟ್ಟಿಲ್ಲ!  ರಸ್ತೆಯಲ್ಲಿ ಬಿದ್ದಿದ್ದ ನೋಟು ಕಂಡು ಜನರು ಬೆಚ್ಚಿಬಿದ್ದಿದ್ದಾರೆ.

ಒಂದು ಗಂಟೆ ಕಾಲ‌ ರಸ್ತೆಯಲ್ಲಿದ್ದರೂ ಹಣ ಸೇಫ್ ಆಗಿ ಉಳಿದಿದೆ.  ಕುಮಾರಪಾರ್ಕ್ ರೈಲ್ವೇ ಸಮಾನಂತರ ರಸ್ತೆಯಲ್ಲಿ ಘಟನೆ ನಡೆದಿದೆ.  ನೋಟುಗಳನ್ನ‌ ಉಯಾರು ಜೇಬಿಗೆ ಹಾಕಿಕೊಂಡಿಲ್ಲ ಕಾರಣ ಕೊರೋನಾ ಭಯ .  ನೋಟುಗಳಿಂದ‌ ಸೋಂಕು‌ ಹರಡುವ ಭೀತಿಗೆ ಜನ ಹಣ ಮುಟ್ಟಿಲ್ಲ.

ಕಾಲ ಬದಲಾಗಿದೆ, ರಸ್ತೆಯಲ್ಲಿ ಹಣ ಸಿಕ್ಕರೆ ಯಾರಿಗೂ ಬೇಡ

ನಂತರ ಸ್ಥಳಕ್ಕೆ ಆಗಮಿಸಿದ ಶೇಷಾದ್ರಿಪುರಂ ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ. ಅಷ್ಟರಲ್ಲಿ ಹಣ ಕಳೆದುಕೊಂಡ ದಂಪತಿ ಬಂದಿದ್ದು ಅವರಿಗೆ ತಲುಪಿಸಲಾಗಿದೆ.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!